ಅಗಸನಿಗೆ ಒಂದು ನ್ಯಾಯ,ಅರಸನಿಗೆ ಒಂದು ನ್ಯಾಯ

ಹಾಲಪ್ಪ ವಿರುದ್ಧ ರಾಜ್ಯ ಪೊಲೀಸ್ ಮಹಾನಿರ್ದೇಶಕ ಮತ್ತು ಶಿವಮೊಗ್ಗ ವಿನೋಬಾ ನಗರದ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ನಂತರ, ಮಾಧ್ಯಮದವರಿಂದ ದೂರವಿದ್ದ ವೆಂಕಟೇಶ್ , 2010 ರಲ್ಲಿ ಜನ ಸಾಮಾನ್ಯರಿಗೆ ಒಂದು ಕಾನೂನು, ರಾಜಕಾರಣಿಗಳಿಗೆ ಒಂದು ಕಾನೂನು ಎಂಬುದು ಗೊತ್ತ್ತಾಗುತ್ತದೆ. ಆದರೂ ಸಿಐಡಿ ಅಧಿಕಾರಿಗಳ ಮೇಲೆ ನಂಬಿಕೆಯಿದೆ. ತನಿಖೆ ಪೂರ್ಣಗೊಂಡಿಲ್ಲ. ನ್ಯಾಯಾಂಗ ವ್ಯವಸ್ಥೆ ಹದಗೆಟ್ಟಿಲ್ಲ ಎಂದರು.
ಗ್ಯಾಲರಿ: ಹಾಲಪ್ಪಗೆ ಸುಸ್ತೋ ಸುಸ್ತು
ವಿಡಿಯೋ : ಮಾಧ್ಯಮದ ಮುಂದೆ ಚಂದ್ರಾವತಿ || ಹಾಲಪ್ಪ ಕಾಮಕಾಂಡದ ಚಿತ್ರಣ ||
ವಿಡಿಯೋ ಸಾಕ್ಷಿ ಪ್ರಕಾರ ಅತ್ಯಾಚಾರ ನಡೆದಿರುವುದು ರಾತ್ರಿ 10.30ರ ಸಮಯದಲ್ಲಿ. ಆದರೆ ದೂರಿನಲ್ಲಿ ಮುಂಜಾನೆ 3.30 ಎಂದು ದಾಖಲಿಸಲಾಗಿದೆ. ಈ ಗೊಂದಲಕ್ಕೆ ಕಾರಣ ಏನು ಎಂದು ಪ್ರಶ್ನಿಸಿದಾಗ, ಸಿಐಡಿ ಅಧಿಕಾರಿ ಚರಣ್ ರೆಡ್ಡಿ ಅವರು ಕೇಳಿದ ಎಲ್ಲಾ ದಾಖಲೆಯನ್ನು ನೀಡಿದ್ದೇವೆ. ದೂರವಾಣಿ ಸಂಭಾಷಣೆ, ವಿಡಿಯೋ ದೃಶ್ಯಗಳನ್ನು ಹೈಕೋರ್ಟ್ ಗೆ ಸಲ್ಲಿಸಲಾಗಿದೆ. ವ್ಯತ್ಯಾಸಗಳ ಬಗ್ಗೆ ತಿಳಿಯದು ಎಂದರು.
ಹಾಲಪ್ಪನ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 376, 342, 506, 341 ಮತ್ತು 34 ಅಡಿ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದ್ದು, ಸಿಐಡಿ ತನಿಖೆ ಜಾರಿಯಲ್ಲಿದೆ. ಹಾಲಪ್ಪನ ಬೆಂಬಲಿಗರು ನಮ್ಮ ಮೇಲೆ ದಾಳಿ ಮಾಡದಿದ್ದರೇ ಸಾಕು ಎಂದು ವೆಂಕಟೇಶ್ ಮೂರ್ತಿ ಹೇಳಿದರು. ಅಭಾಗಿನಿ ಚಂದ್ರಾವತಿ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಲು ಉಪಸ್ಥಿತರಿರಲಿಲ್ಲ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications