ಚಿದು ಮಧ್ಯಸ್ಥಿಕೆ ವಿಫಲ, ಹೆಗ್ಡೆ ನಿರ್ಧಾರ ಅಚಲ

ಲೋಕಾಯುಕ್ತರೊಡನೆಇಂದು ದೂರವಾಣಿ ಮೂಲಕ ಸಂಭಾಷಣೆ ನಡೆಸಿದ ನಂತರ ಸುದ್ದಿಗಾರರೊಡನೆ ಮಾತನಾಡಿದ ಕೇಂದ್ರ ಗೃಹ ಸಚಿವ ಪಿ ಚಿದಂಬರಂ ಅವರು ಲೋಕಾಯುಕ್ತರು ಮರಳಿ ಅಧಿಕಾರ ಸ್ವೀಕರಿಸುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು.
ನಿಮ್ಮ ರಾಜೀನಾಮೆಯಿಂದ ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಾಗಲಿದೆ. ದುಷ್ಟ ಶಕ್ತಿಗಳಿಗೆ ಉತ್ತೇಜನ ನೀಡಿದಂತಾಗುತ್ತದೆ. ಕರ್ನಾಟಕ ಜನತೆಯ ಹಿತ ದೃಷ್ಟಿಯಿಂದ ನೀವು ಅಧಿಕಾರದಲ್ಲಿ ಮುಂದುವರೆಯುವುದು ಅನಿವಾರ್ಯವಾಗಿದೆ ಎಂದು ಹೆಗ್ಡೆ ಅವರಲ್ಲಿ ನಿವೇದಿಸಿಕೊಂಡಿದ್ದೇನೆ ಎಂದು ಚಿದಂಬರಂ ಹೇಳಿದರು.
ನನ್ನ ನಿರ್ಧಾರ ಅಚಲ: ಆದರೆ, ಇದಕ್ಕೆ ಪ್ರತಿಕ್ರಿಯಿಸಿದ ಲೋಕಾಯುಕ್ತ ಸಂತೋಷ್ ಹೆಗ್ಡೆ, ಎಲ್ಲರ ಅಭಿಮಾನದ ಋಣ ನನ್ನ ಮೇಲಿದೆ. ರಾಜೀನಾಮೆ ನೀಡಿದ ಕ್ಷಣದಿಂದ ರಾಜ್ಯದಲ್ಲಿ ನಡೆದಿರುವ ಪ್ರತಿಭಟನೆ, ಮನವೊಲಿಕೆ ಪತ್ರಗಳು, ಟೆಕ್ಕಿಗಳಿಂದ ಇಮೇಲ್ ಗಳು, ಆಪ್ತರ ಎಸ್ ಎಂಎಸ್ ಸಂದೇಶಗಳನ್ನು ನೋಡಿದ್ದೇನೆ. ಆದರೆ, ನನ್ನ ನಿರ್ಧಾರದಲ್ಲಿ ಯಾವುದೇ ಬದಲಾವಣೆಯಿಲ್ಲ. ರಾಜೀನಾಮೆ ಹಿಂದಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
More From
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications