ರಾಷ್ಟ್ಟ್ರಧ್ವಜ ತಲೆಕೆಳಗಾದರೂ ಇವರಿಗೆ ಲೆಕ್ಕಕ್ಕಿಲ್ಲ

ಚಿದಂಬರಂ ಅವರು ಪಾಕಿಸ್ತಾನದ ಆಂತರಿಕ ಸಚಿವ ರೆಹಮಾನ್ ಮಲಿಕ್ ಅವರನ್ನು ಭೇಟಿಯಾದ ವೇಳೆ ಈ ಅವಘಡ ಸಂಭವಿಸಿದೆ. ಉಭಯ ರಾಷ್ಟ್ರಗಳ ಧ್ವಜವನ್ನು ಹಾರಿಸಲಾಗಿತ್ತಾದರೂ ಇದರಲ್ಲಿ ಭಾರತದ ಧ್ವಜ ಮಾತ್ರ ಉಲ್ಟಾ ಹಾರುತ್ತಿತ್ತು.
ಇಷ್ಟೆಲ್ಲ ಅವಮಾನವಾಗಿದ್ದರೂ ಚಿದಂಬರಂ ಮಾತ್ರ ಏನೂ ಆಗಿಲ್ಲವೆಂಬಂತೆ ಪ್ರತಿಕ್ರಿಯೆ ನೀಡಿದ್ದಾರೆ. ಕಣ್ತಪ್ಪಿನಿಂದಾಗಿ ಧ್ವಜ ಮೇಲೆ ಕೆಳಗಾಗಿರುವುದು ನಿಜ. ಆದರೆ ಈ ಲೋಪ ಗಮನಕ್ಕೆ ಬಂದ ನಂತರ ಸರಿಪಡಿಸಲಾಯಿತು ಎಂದು ಚಿದು ಸ್ಪಷ್ಟನೆ ನೀಡಿದ್ದಾರೆ.
ಕಳೆದ ಮೂರು ದಶಕಗಳ ನಂತರ ಭಾರತದ ಗೃಹ ಸಚಿವರೊಬ್ಬರು ಪಾಕ್ಗೆ ಭೇಟಿ ನೀಡಿದ್ದ ವೇಳೆ ಈ ಅವಾಂತರ ಸೃಷ್ಟಿಯಾಗಿತ್ತು. ಇಸ್ಲಾಮಾಬಾದ್ ವಿಮಾನ ನಿಲ್ದಾಣದಿಂದಲೇ ಅವರನ್ನು ಸ್ವತ: ಮಲಿಕ್ ಅವರು ಸ್ವಾಗತಿಸಿ ನಂತರ ಮಾತುಕತೆ ನಡೆಸಿದ್ದರು.
More From
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications