ಬಿಬಿಎಂಪಿ : ಮೀನಾ ಔಟ್, ಸಿದ್ಧಯ್ಯ ಇನ್

ಬಿಬಿಎಂಪಿ ಆಯುಕ್ತರಾಗಿದ್ದ ಭರತ್ ಲಾಲ್ ಮೀನಾ ಅವರನ್ನು ಬಿಡಿಎ ಆಯುಕ್ತರನ್ನಾಗಿ ಮತ್ತು ಬಿಡಿಎ ಆಯುಕ್ತ ಸಿದ್ಧಯ್ಯ ಅವರನ್ನು ಬಿಬಿಎಂಪಿ ಆಯುಕ್ತರನ್ನಾಗಿ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಬೆಂಗಳೂರು ನಗರದ ಎರಡು ಪ್ರಮುಖ ಸಂಸ್ಥೆಗಳಾದ ಬಿಬಿಎಂಪಿ ಮತ್ತು ಬಿಡಿಎಗೆ ಯಡಿಯೂರಪ್ಪ ಸರಕಾರ ಅಸ್ತಿತ್ವಕ್ಕೆ ಬಂದ ಮೇಲೆಯೇ ಮೀನಾ ಮತ್ತು ಸಿದ್ಧಯ್ಯ ಅವರ ನೇಮಕ ಮಾಡಲಾಗಿತ್ತು. ಆದರೆ, ಮೀನಾ ಕಳೆದ ಎರಡು ತಿಂಗಳಿಂದ ಬಿಬಿಎಂಪಿಯಿಂದ ತಮ್ಮನ್ನು ಬಿಡುಗಡೆಗೊಳಿಸುವಂತೆ ಸರಕಾರಕ್ಕೆ ಮನವಿ ಸಲ್ಲಿಸಿದ್ದರು.
ಸರಕಾರಕ್ಕೆ ಮೀನಾ ಅವರನ್ನು ಬಿಟ್ಟುಕೊಡುವ ಮನಸ್ಸಿರಲಿಲ್ಲ. ಒಲ್ಲದ ಮನಸ್ಸಿನಿಂದ ಮೀನಾ ಅವರನ್ನು ಬಿಡಿಎಗೆ ವರ್ಗಾವಣೆ ಮಾಡಿದೆ. ಇಂಧನ ಇಲಾಖೆಗೆ ಶಮೀಮ್ ಬಾನು ಅವರನ್ನು ನೇಮಿಸಿದೆ. ಇದರ ಜೊತೆಗೆ ಎಂಟು ಐಪಿಎಸ್ ಅಧಿಕಾರಿಗಳಿಗೂ ಬಡ್ತಿ ನೀಡಿದೆ.
More From
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications