ನಾನೇನು ಮೋಸಗಾರನಲ್ಲ, ದುಡ್ಡು ನೀಡುವೆ: ಗೌಡ

ವೈಯಕ್ತಿಕ ತಿರುಗಾಟಕ್ಕಾಗಿ ಸರಕಾರಿ ವಿಮಾನ ಬಳಸಿಕೊಂಡಿದ್ದ ಪ್ರಕರಣದ ಕುರಿತಂತೆ ದೆಹಲಿ ಹೈಕೋರ್ಟ್ ತೀರ್ಪು ನೀಡಿದ ಮೂರು ದಿನಗಳೊಳಗಾಗಿ 54ಲಕ್ಷ ರುಪಾಯಿಯನ್ನು ಹಣವನ್ನು ಪಾವತಿಸುವುದಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಬುಧವಾರ ಸ್ಪಷ್ಟನೆ ನೀಡಿದ್ದಾರೆ.
ವಿಡಿಯೋ: ವಾಯುಸೇನೆ ವಿಮಾನದಲ್ಲಿ ಗೌಡರಿಂದ ಬಿಟ್ಟಿ ಹಾರಾಟ
'ಪ್ರಕರಣದ ಕುರಿತು ನ್ಯಾಯಾಲಯ ತೀರ್ಪು ನೀಡಿದ ಮೂರು ದಿನಗಳೊಳಗಾಗಿ ನಾನು ಎಲ್ಲಾ ಬಾಕಿ ಮೊತ್ತವನ್ನು ಪಾವತಿಸುತ್ತೇನೆ. ಯಾವುದೇ ಬಾಕಿ ಹಣವನ್ನು ತಾನು ವಂಚಿಸುವ ಇರಾದೆ ಹೊಂದಿಲ್ಲ'. ಪ್ರಕರಣ ಕೋರ್ಟ್ ನಲ್ಲಿದ್ದು, ದೆಹಲಿ ಹೈಕೋರ್ಟ್ ತೀರ್ಪು ನೀಡಿದ ಮೂರು ದಿನಗಳೊಳಗಾಗಿ 54ಲಕ್ಷ ರೂಪಾಯಿಯನ್ನು ಹಣವನ್ನು ಪಾವತಿಸುವೆ ಎಂದು ಬುಧವಾರ ದೇವೇಗೌಡರು ಹೇಳಿದರು.
1996-97ರ ಅವಧಿಯಲ್ಲಿ ಪ್ರಧಾನ ಮಂತ್ರಿಯಾಗಿದ್ದ ಗೌಡರು, ಉತ್ತರಪ್ರದೇಶದ ಚುನಾವಣೆಯಲ್ಲಿ ಜನತಾ ದಳದ ಅಭ್ಯರ್ಥಿಯ ಪರ ಪ್ರಚಾರಕ್ಕಾಗಿ ವಾಯುಸೇನೆ ವಿಮಾನವನ್ನು ಬಳಸಿದ್ದರು. ಅಧಿಕೃತ ಕಾರ್ಯಕ್ರಮಗಳಲ್ಲದೆ ತನ್ನ ವೈಯಕ್ತಿಕ ಕಾರ್ಯಗಳಿಗಾಗಿ ಭಾರತೀಯ ವಾಯು ಸೇನೆಗೆ ಸೇರಿದ ವಿಮಾನಗಳನ್ನು ಬಳಸಿಕೊಂಡಿದ್ದರು.
ಹಣವನ್ನು ವಾಪಾಸ್ ಮಾಡಲು ಐಈಫ್ ಸೂಚಿಸಿ ನೋಟಿಸ್ ನೀಡಿದ್ದರೂ, ಗೌಡರು ತಮ್ಮ ವಕೀಲರಿಗೆ ಕೇಸ್ ನ ವಿವರ ನೀಡಿ ನೆಮ್ಮದಿಯಿಂದ ಇದ್ದ್ದರು. ನನಗೆದುಡ್ಡುಕೊಡುವ ಯಾವುದೇ ಕಾರ್ಪೊರೇಟ್ ಕಂಪೆನಿಗಳಿಲ್ಲ. ಕರ್ನಾಟಕದ ಜನತೆ, ರೈತರು ಈ ದೇವೇಗೌಡನನ್ನು ಜೈಲಿಗೆ ಹೋಗಲು ಬಿಡುವುದಿಲ್ಲ ಎಂಬ ವಿಶ್ವಾಸವಿದೆ ಎಂದು ದೇವೇಗೌಡರು ಹೇಳಿದ್ದಾರೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications