ನಾನೇನು ಮೋಸಗಾರನಲ್ಲ, ದುಡ್ಡು ನೀಡುವೆ: ಗೌಡ

ವೈಯಕ್ತಿಕ ತಿರುಗಾಟಕ್ಕಾಗಿ ಸರಕಾರಿ ವಿಮಾನ ಬಳಸಿಕೊಂಡಿದ್ದ ಪ್ರಕರಣದ ಕುರಿತಂತೆ ದೆಹಲಿ ಹೈಕೋರ್ಟ್ ತೀರ್ಪು ನೀಡಿದ ಮೂರು ದಿನಗಳೊಳಗಾಗಿ 54ಲಕ್ಷ ರುಪಾಯಿಯನ್ನು ಹಣವನ್ನು ಪಾವತಿಸುವುದಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಬುಧವಾರ ಸ್ಪಷ್ಟನೆ ನೀಡಿದ್ದಾರೆ.
ವಿಡಿಯೋ: ವಾಯುಸೇನೆ ವಿಮಾನದಲ್ಲಿ ಗೌಡರಿಂದ ಬಿಟ್ಟಿ ಹಾರಾಟ
'ಪ್ರಕರಣದ ಕುರಿತು ನ್ಯಾಯಾಲಯ ತೀರ್ಪು ನೀಡಿದ ಮೂರು ದಿನಗಳೊಳಗಾಗಿ ನಾನು ಎಲ್ಲಾ ಬಾಕಿ ಮೊತ್ತವನ್ನು ಪಾವತಿಸುತ್ತೇನೆ. ಯಾವುದೇ ಬಾಕಿ ಹಣವನ್ನು ತಾನು ವಂಚಿಸುವ ಇರಾದೆ ಹೊಂದಿಲ್ಲ'. ಪ್ರಕರಣ ಕೋರ್ಟ್ ನಲ್ಲಿದ್ದು, ದೆಹಲಿ ಹೈಕೋರ್ಟ್ ತೀರ್ಪು ನೀಡಿದ ಮೂರು ದಿನಗಳೊಳಗಾಗಿ 54ಲಕ್ಷ ರೂಪಾಯಿಯನ್ನು ಹಣವನ್ನು ಪಾವತಿಸುವೆ ಎಂದು ಬುಧವಾರ ದೇವೇಗೌಡರು ಹೇಳಿದರು.
1996-97ರ ಅವಧಿಯಲ್ಲಿ ಪ್ರಧಾನ ಮಂತ್ರಿಯಾಗಿದ್ದ ಗೌಡರು, ಉತ್ತರಪ್ರದೇಶದ ಚುನಾವಣೆಯಲ್ಲಿ ಜನತಾ ದಳದ ಅಭ್ಯರ್ಥಿಯ ಪರ ಪ್ರಚಾರಕ್ಕಾಗಿ ವಾಯುಸೇನೆ ವಿಮಾನವನ್ನು ಬಳಸಿದ್ದರು. ಅಧಿಕೃತ ಕಾರ್ಯಕ್ರಮಗಳಲ್ಲದೆ ತನ್ನ ವೈಯಕ್ತಿಕ ಕಾರ್ಯಗಳಿಗಾಗಿ ಭಾರತೀಯ ವಾಯು ಸೇನೆಗೆ ಸೇರಿದ ವಿಮಾನಗಳನ್ನು ಬಳಸಿಕೊಂಡಿದ್ದರು.
ಹಣವನ್ನು ವಾಪಾಸ್ ಮಾಡಲು ಐಈಫ್ ಸೂಚಿಸಿ ನೋಟಿಸ್ ನೀಡಿದ್ದರೂ, ಗೌಡರು ತಮ್ಮ ವಕೀಲರಿಗೆ ಕೇಸ್ ನ ವಿವರ ನೀಡಿ ನೆಮ್ಮದಿಯಿಂದ ಇದ್ದ್ದರು. ನನಗೆದುಡ್ಡುಕೊಡುವ ಯಾವುದೇ ಕಾರ್ಪೊರೇಟ್ ಕಂಪೆನಿಗಳಿಲ್ಲ. ಕರ್ನಾಟಕದ ಜನತೆ, ರೈತರು ಈ ದೇವೇಗೌಡನನ್ನು ಜೈಲಿಗೆ ಹೋಗಲು ಬಿಡುವುದಿಲ್ಲ ಎಂಬ ವಿಶ್ವಾಸವಿದೆ ಎಂದು ದೇವೇಗೌಡರು ಹೇಳಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications