ಗೋವುಗಳು ಹಿಂದು ಧರ್ಮದ ಸಂಕೇತ : ಚಿಮೂ

ಗೋವಂಶ ಹತ್ಯೆ ಮುಕ್ತ ಕರ್ನಾಟಕ ನಿರ್ಮಾಣ ಸಂಘಟನೆಗಳ ಒಕ್ಕೂಟ ಗೋವಂಶ ಜಾನುವಾರು ಹತ್ಯೆ ನಿಷೇಧ ಕಾನೂನು ಜಾರಿಗೆ ಆಗ್ರಹಿಸಿ ಶುಕ್ರವಾರ ಆದಿಚುಂಚನಗಿರಿ ಮಠದಲ್ಲಿ ಚಾಲನೆ ಗೋವಂಶ ರಕ್ಷಾ ಸಂದೇಶ ಯಾತ್ರೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.
ಗೋಹತ್ಯೆ ನಿಷೇಧ ಕಾನೂನಿಗೆ ಅನಂತಮೂರ್ತಿ ವಿರೋಧಿಸುತ್ತಿದ್ದಾರೆ. ಸಂವಿಧಾನದ 48ನೇ ವಿಧಿಯಲ್ಲಿ ಸಂಪೂರ್ಣ ಗೋಹತ್ಯೆ ನಿಷೇಧ ಮಾಡಬೇಕು ಎಂದು ಹೇಳಿದೆ. ಗುಜರಾತ್ ಗೋಹತ್ಯೆ ನಿಷೇಧ ಮಾಡಿದಾಗ ಸುಪ್ರಿಂಕೋರ್ಟ್ ನ ಏಳು ನ್ಯಾಯಮೂರ್ತಿಗಳ ಪೀಠ ಅದನ್ನು ಬೆಂಬಲಿಸಿದೆ ಎಂದು ಅವರು ವಿವರಿಸಿದರು.
ರಾಜ್ಯದಲ್ಲಿ ಮತಾಂತರ ನಿಷೇಧ ಕಾನೂನು ಜಾರಿಯಾಗಬೇಕು ಎಂದು ಆದಿಚುಂಚನಗಿರಿ ಸ್ವಾಮೀಜಿ ಸರಕಾರವನ್ನು ಒತ್ತಾಯಿಸಿದ್ದಾರೆ. ಅಲ್ಲದೆ, ಕೋಲಾರದಲ್ಲಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿರುವವರನ್ನು ಮರಳಿ ಹಿಂದು ಧರ್ಮಕ್ಕೆ ಕರೆತರುವಲ್ಲಿ ಕೆಲ ಮಟ್ಟಿಗೆ ಯಶಸ್ಸು ಗಳಿಸಿದ್ದಾರೆ. ಅವರು ಪೂರ್ಣ ಮಟ್ಟದಲ್ಲಿ ಈ ಕೆಲಸ ಮಾಡಬೇಕು ಎಂದು ಚಿಮೂ ಅವರಿಗೆ ಮನವಿ ಮಾಡಿಕೊಂಡರು.
More From
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications