'ಕಮಲ'ದಲ್ಲಿ ಕೆಸರೆರಚಾಟ : ಸದನ ಚೌಪದಿ

ಶ್ರೂಯತೇ ನ ತು ದೃಶ್ಯತೇ'
ಹೀಗೆ ಎರಡು ಸಾಲುಗಳನ್ನು ಸವಾಲಾಗಿ ನೀಡಿ ಸಿಂಹಳದ ರಾಜ ಈ ಚೌಪದಿಯನ್ನು ಅರ್ಥಗರ್ಭಿತವಾಗಿ ಪೂರ್ಣಗೊಳಿಸುವವರಿಗೆ ಬಹುಮಾನ ಘೋಷಿಸುತ್ತಾನೆ.
'ಬಾಲೇ, ತವ ಮುಖಾಂಭೋಜೇ
ಕಥಂ ಇಂದೀವರದ್ವಯಂ!'
ಎಂದು (ವೇಶ್ಯೆಯೋರ್ವಳ ಮುಖದರ್ಶನದಿಂದ ಸ್ಫೂರ್ತಿಗೊಂಡು) ಇನ್ನೆರಡು ಸಾಲುಗಳನ್ನು ಮಹಾಕವಿ ಕಾಳಿದಾಸ ರಚಿಸಿ ಚೌಪದಿಯನ್ನು ಪೂರ್ಣಗೊಳಿಸುತ್ತಾನೆ.
ಈ ಚೌಪದಿಯನ್ನು ಕನ್ನಡದಲ್ಲಿ ಹೀಗೆ ಹೇಳಬಹುದೇನೋ.
'ಕಮಲದಲ್ಲಿ ಕಮಲ ಹುಟ್ಟುವುದನು
ಕೇಳಬಹುದು, ಕಾಣಲಾಗದು.
ಕನ್ನೆ, ನಿನ್ನ ಮುಖಕಮಲದೊಳು
ಕಮಲವೆರಡು ಅದೆಂತಿಹುದು!'
(ಮುಖವೆಂಬ ಕಮಲದಲ್ಲಿ ಕಣ್ಣುಗಳೆಂಬ ಕಮಲಗಳು ಹುಟ್ಟಿವೆಯೆಂದರ್ಥ.)
ಈಗ, ವರ್ತಮಾನದ ಒಂದು ವಿದ್ಯಮಾನ ಕುರಿತು ಎರಡು ಸಾಲುಗಳು.
'ಕಮಲ'ದಲ್ಲಿ ಕೆಸರೆರಚಾಟ, ಬಯ್ಗುಳ, ಒಣ ಗುದ್ದಾಟ
'ಕೈ' ಬಲ ತೋರಿಕೆ, ತೋಳೇರಿಕೆ, ಸದನದಲ್ಲೆ ಊಟ.'
ಇನ್ನೆರಡು ಸಾಲುಗಳನ್ನು ಪ್ರಿಯ ಓದುಗರು ತಂತಮ್ಮ ಕೋಪಾನುಸಾರ ಸೇರಿಸಿಕೊಂಡು ಉಗಿಯಬಹುದು.
More From
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications