ಬಿಗ್ ಬಜಾರ್ ನಲ್ಲಿ ವಿಶೇಷ ರಿಯಾಯಿತಿ ಮಾರಾಟ

ಕಾರ್ಯಕ್ರಮವನ್ನು ಮಾನ್ಯ ಗೃಹ ಸಚಿವ ವಿ ಎಸ್ ಆಚಾರ್ಯ ಅವರು ಇಂದು ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಗ್ರಾಹಕರಿಗೆ ತನ್ನ ಎಲ್ಲ ಉತ್ಪನ್ನಗಳ ಮೇಲೆ ಆಕರ್ಷಕ ರಿಯಾಯಿತಿಯನ್ನು ಬಿಗ್ ಬಜಾರ್ ಮಳಿಗೆ ಪ್ರಕಟಿಸಿದೆ. ಮಂಗಳೂರು ಗ್ರಾಹಕರು ಇದರ ಸದುಪಯೋಗ ಪಡೆಯಬಹುದು.
ಮಂಗಳೂರಿನಲ್ಲಿ ನಾಲ್ಕನೆ ವರ್ಷಕ್ಕೆ ಅಡಿಯಿಟ್ಟಿರುವ ಬಿಗ್ ಬಜಾರ್ ಒಟ್ಟು ಹತ್ತು ದಿನಗಳ ಕಾಲ ವಾರ್ಷಿಕೋತ್ಸವನ್ನು ಆಚರಿಸಿಕೊಳ್ಳಲಿದೆ. ಗ್ರಾಹಕರಿಗೆ ಲಕ್ಕಿ ಡ್ರಾ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಮಂಗಳೂರಿನ ಬಿಗ್ ಬಜಾರ್ ಪ್ರಕಟನೆಯಲ್ಲಿ ತಿಳಿಸಿದೆ.












Click it and Unblock the Notifications