ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಜು.14ಕ್ಕೆ ಪೂರ್ಣಚಂದ್ರತೇಜಸ್ವಿ ಪ್ರಶಸ್ತಿ ಸಮಾರಂಭ
ಹಿರಿಯ ಸಾಹಿತಿ ಡಾ.ಚಂದ್ರಶೇಖರ ಕಂಬಾರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಇಬ್ಬರನ್ನು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆಗಾಗಿ ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಜು.14 ರಂದು ಸಂಜೆ 6ಕ್ಕೆ ಕನ್ನಡ ಸಾಹಿತ್ಯ ಪರಿಷತ್ನಲ್ಲಿ ನಡೆಯಲಿದೆ.
ಸಚಿವ ಬಸವರಾಜ ಬೊಮ್ಮಾಯಿ, ಡಾ.ಎಲ್. ಹನುಮಂತಯ್ಯ, ಡಾ.ಚಂದ್ರಶೇಖರ ಕಂಬಾರ, ಪ್ರೊ.ಎಲ್.ಎನ್. ಮುಕುಂದರಾಜ್ ಮುಖ್ಯ ಅತಿಥಿ ಗಳಾಗಿ ಭಾಗವಹಿಸಲಿದ್ದಾರೆ ಎಂದು ಈಕವಿ ಸಂಸ್ಥೆಯ ವಿ.ಎಂ. ಕುಮಾರಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
Comments
ಕೆಪಿ ಪೂರ್ಣಚಂದ್ರ ತೇಜಸ್ವಿ ಚಂದ್ರಶೇಖರ ಕಂಬಾರ ಬಸವರಾಜ ಬೊಮ್ಮಾಯಿ ಬೆಂಗಳೂರು poornachandra tejaswi chandrashekar kambar kolar
Story first published: Sunday, July 11, 2010, 12:59 [IST]