ಬಳ್ಳಾರಿಯೆಂದರೆ ಗೂಂಡಾಗಳ ಜಿಲ್ಲೆಯೇ : ಪ್ರಕಾಶ್

ಪ್ರಕಾಶ್ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿತ್ತಾ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ನಿಯತಕಾಲಿಕೆಯೊಂದರಲ್ಲಿ ಬಂದ ಹಿಂದೂ ಭಯೋತ್ಪಾದನೆ ಬಗ್ಗೆ ಮಾತನಾಡಿದರು. ಇದರಲ್ಲಿ ಆರ್ಎಸ್ಎಸ್ ಹೆಸರೂ ಬಂದಿದೆ. ಹಿಂದೂ ಭಯೋತ್ಪಾದನೆ ದೇಶಕ್ಕೆ ಅಪಾಯಕಾರಿ ಎಂದರು. ಇದೇ ಸಂದರ್ಭದಲ್ಲಿ ವೇದಿಕೆ ಹಂಚಿಕೊಂಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಕೆ ಎಸ್ ಈಶ್ವರಪ್ಪ, ತಕ್ಷಣವೇ ಎದ್ದು ನೀವು ಮಾತನಾಡಿಕೊಳ್ಳಿ ಎಂದು ಪ್ರಕಾಶ್ ಕಾಲಿಗೆ ಮನಸ್ಕಾರ ಮಾಡಿ ಹೊರಟೇಬಿಟ್ಟರು.
ಬಳ್ಳಾರಿಗೆ ವಿಶಿಷ್ಟ ಸ್ಥಾನವಿದೆ. ಆದರೆ, ಇತ್ತೀಚಿನ ಬೆಳವಣಿಗೆಯಿಂದ ಇಂದು ಬಳ್ಳಾರಿಯವರು ಎಂದರೆ ಗುಂಡಾಗಳು ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಲವು ಬಾರಿ ನಾವು ಯಾಕಾದರೂ ಬಳ್ಳಾರಿಯವರಾದೆವೇನೋ ಎಂದೆನಿಸುತ್ತದೆ ಎಂದು ಪ್ರಕಾಶ್ ಆತಂಕ ವ್ಯಕ್ತಪಡಿಸಿದರು. ಹಣ, ಅಧಿಕಾರ ಸಿಕ್ಕಾಗ ಏನಾಗುತ್ತದೆ ಎಂಬುದಕ್ಕೆ ಉದಾಹರಣೆ ಬಳ್ಳಾರಿಯಲ್ಲಿದೆ. ಬಳ್ಳಾರಿ ಮಂದಿಗೆ ಅಧಿಕಾರ ಕೊಟ್ಟಿದ್ದು ಮಂಗನಿಗೆ ಹೆಂಡ ಕುಡಿಸಿ, ಚೇಳು ಕಚ್ಚಿಸಿದಂತಾಗಿದೆ ಎಂದು ಪರೋಕ್ಷವಾಗಿ ರೆಡ್ಡಿ ಬಳಗವನ್ನು ಟೀಕಿಸಿದರು.
ಇತ್ತೀಚಿನ ರಾಜಕೀಯ ಬೆಳವಣಿಗೆ ಕೇವಲ ತಾತ್ಕಾಲಿಕ ಬೆಳವಣಿಗೆ. ಅದು ಜಯವಲ್ಲ, ಜನರನ್ನು ಯಾರೂ ಕೊಳ್ಳಲಾಗಲಿಲ್ಲ. ಕಾಲ ಬದಲಾಗುತ್ತದೆ ನಿರೀಕ್ಷಿಸಿ ಎಂದರು. ಹಿಟ್ಲರ್ ಕೊಡ ಮೊದಲ ಬಾರಿಗೆ ಜನರಿಂದ ಆಯ್ಕೆಯಾದವ. ಅವರು ಏನಾದ, ಅವನ ಪರಿಸ್ಥಿತಿ ಏನಾಯಿತು ಎಂದು ಎಲ್ಲರಿಗೂ ಗೊತ್ತಿದೆ. ಎಲ್ಲವನ್ನೂ ಕಾಯ್ದು ನೋಡಿ ಎಂದು ಪ್ರಕಾಶ್ ಹೇಳಿದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications