ಗುಂಡ್ಯ ಜಲವಿದ್ಯುತ್ ಯೋಜನೆಗೆ ಗ್ರೀನ್ ಸಿಗ್ನಲ್

ಪರಿಣಾಮವಾಗಿ ಯೋಜನೆಯ ಮೂಲ ಉದ್ದೇಶದಂತೆ 200 ಮೆ.ವ್ಯಾ ವಿದ್ಯುತ್ ಉತ್ಪಾದನೆಗೆ ಯಾವುದೇ ರೀತಿಯ ತೊಡಕು ಉಂಟಾಗುವುದಿಲ್ಲ. ಆದರೆ, ಹೊಂಗಡಹಳ್ಳ ಡ್ಯಾಂ ನಿರ್ಮಾಣಕ್ಕೆ ಅನುಮತಿ ಇಲ್ಲದಿರುವುದರಿಂದ ಹೆಚ್ಚಿನ ನೀರು ಸಂಗ್ರಹಿಸಿ ವಿದ್ಯುತ್ ಉತ್ಪಾದಿಸಲು ಸಾಧ್ಯವಿಲ್ಲ. ಹಾಗಾಗಿ, ನದಿಯಲ್ಲಿ ನೀರಿರುವಷ್ಟು ದಿನ ವಿದ್ಯುತ್ ಉತ್ಪಾದಿಸಿ, ನೀರಿಲ್ಲದಾಗ ಯೋಜನೆ ನಿಲ್ಲಿಸಬೇಕಾಗುತ್ತದೆ.
ಸುಮಾರು 800 ಕೋಟಿ ರು ವೆಚ್ಚದ ಈ ಜಲವಿದ್ಯುತ್ ಯೋಜನೆಯಲ್ಲಿ ಎರಡು 200 ಮೆ.ವ್ಯಾ ಸಾಮರ್ಥ್ಯದ ವಿದ್ಯುತ್ ಉತ್ಪಾದನಾ ಘಟಕಗಳು ಮಳೆಗಾಲದಲ್ಲಿ ಮಾತ್ರ ಕಾರ್ಯ ನಿರ್ವಹಿಸಲಿದೆ.
ಹೊಂಗಡಹಳ್ಳಡ್ಯಾಂ ನಿರ್ಮಿಸುವುದರಿಂದ ಅಪಾರ ಪ್ರಮಾಣದ ಅರಣ್ಯ ಪ್ರದೇಶ ನಾಶವಾಗುತ್ತದೆ. ಶಿರಾಡಿ ಘಾಟ್, ಕೆಂಪು ಹೊಳೆ ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿನ ಜೀವ ವೈವಿಧ್ಯತೆ ಧಕ್ಕೆ ಉಂಟಾಗಲಿದೆ ಎಂದು ಪರಿಸರವಾದಿಗಳು ಈ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು.
More From
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications