ಕಲ್ಯಾಣ ಕೋಮುವಾದಿ : ಮುಲಾಯಂ ವಿಶ್ವಾಸದ್ರೋಹಿ

ಕಳೆದ ಸಲ ಲೋಕಸಭಾ ಚುನಾವಣೆಯಲ್ಲಿ ಕೋಮುವಾದಿಗಳು ಅಧಿಕಾರಕ್ಕೆ ಬರುವುದನ್ನು ತಪ್ಪಿಸಲು ನಾನು ಕೆಲವು ತಪ್ಪು ವ್ಯಕ್ತಿಗಳ ಕೈಹಿಡಿದೆ. ಇದು ಕೆಲವು ಜಾತ್ಯಾತೀತ ಶಕ್ತಿಗಳು ಅದರಲ್ಲೂ ಮುಖ್ಯವಾಗಿ ಮುಸ್ಲಿಂ ಸಹೋದರರಿಗೆ ಗೊಂದಲ ಉಂಟಾಯಿತು ಮತ್ತು ಅವರ ಭಾವನೆಗೆ ಧಕ್ಕೆ ಉಂಟಾಯಿತು. ನಾನು ನನ್ನ ತಪ್ಪನ್ನು ಒಪ್ಪಿಕೊಳ್ಳುತ್ತೇನೆ. ಈ ಕಾರಣಕ್ಕಾಗಿ ಮುಸ್ಲಿಮರ ಕ್ಷಮೆಯಾಚಿಸುತ್ತೇನೆ. ಮುಂದಿನ ದಿನಗಳಲ್ಲಿ ಬಾಬ್ರಿ ಮಸೀದಿ ಧ್ವಂಸಕ್ಕೆ ಕಾರಣರಾದವರ ಬೆಂಬಲವನ್ನು ಪಡೆಯುವುದಿಲ್ಲ ಎಂದು ಮುಲಾಯಂಸಿಂಗ್ ಸ್ಪಷ್ಟಪಡಿಸಿದ್ದಾರೆ.
ಮುಲಾಯಂಸಿಂಗ್ ಮುಸ್ಲಿಮರಲ್ಲಿ ಕ್ಷಮೆ ಕೋರಿರುವಂತೆ ಅತ್ತ ಕೆಂಡಾಮಂಡಲವಾಗಿರುವ ಕಲ್ಯಾಣ್ ಸಿಂಗ್, ಮುಲಾಯಂಸಿಂಗ್ ಒಬ್ಬ ವಿಶ್ವಾಸದ್ರೋಹಿ ಎಂದು ಜರಿದಿದ್ದಾರೆ. ಜನರನ್ನು ಬಳಸಿಕೊಂಡ ಬಳಿಕ ಬೆನ್ನಿಗೆ ಚೂರಿ ಹಾಕುವುದು ಅವರ ಚಾಳಿಯಾಗಿದೆ ಎಂದು ಟೀಕಿಸಿದ್ದಾರೆ. ನಾನು ಮುಲಾಯಂ ಸಿಂಗ್ ಅವರ ಮನೆ ಬಾಗಿಲಿಗೆ ಹೋಗಿಯೇ ಇಲ್ಲ. ಅವರೇ ನನ್ನ ಲಖನೌ ನಿವಾಸಕ್ಕೆ ಏಳು ಬಾರಿ ಮತ್ತು ದೆಹಲಿ ನಿವಾಸಕ್ಕೆ ನಾಲ್ಕು ಬಾರಿ ಬಂದಿದ್ದರು ಎಂದು ಕಲ್ಯಾಣ್ ಸಿಂಗ್ ಹೇಳಿದ್ದಾರೆ.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications