ಬಾಡಿಗೆ ತಾಯ್ತನ: ಅನುಮತಿ ಇನ್ಮುಂದೆ ಕಡ್ಡಾಯ

ಬಾಡಿಗೆ ತಾಯ್ತನ ಬಳಸಿ ಜನಿಸಿದ ಮಗುವಿನ ಪೌರತ್ವ ವಿಷಯ ಬಗೆಹರಿಸುವಲ್ಲಿ ಸಮಸ್ಯೆಗಳು ತಲೆದೋರುತ್ತಿದೆ. ಹೀಗಾಗಿ ಬಾಡಿಗೆ ತಾಯ್ತನ ಬಯಸುವ ನಾಗರೀಕರುಗಳಿಗೆ ಕೃತಕ ಗರ್ಭಧಾರಣೆ ಕ್ಲಿನಿಕ್ ಗಳು ಯಾವುದೇ ನೆರವು ನೀಡಬಾರದು ಎಂದು ಯುರೋಪಿನ ಮಹಾನಗರಗಳ ಆಡಳಿತ ತಾಕೀತು ಮಾಡಿದೆ.
ಹಾಗೇನಾದರೂ ಚಿಕಿತ್ಸೆ ಅವಶ್ಯವಿದ್ದರೆ ಚಿಕಿತ್ಸೆಗೂ ಮುನ್ನ ದೂತಾವಾಸ ಕಚೇರಿಗೆ ಮಾಹಿತಿ ಒದಗಿಸುವಂತೆ ವಿದೇಶಿ ಪ್ರಜೆಗಳಿಗೆ ಎಂಟು ರಾಷ್ಟ್ರಗಳು ನಿರ್ದೇಶಿಸಿರುವುದನ್ನು ಕೃತಕ ಸಂತಾನೋತ್ಪತ್ತಿ ಕೇಂದ್ರಗಳು ಸ್ವಾಗತಿಸಿವೆ. ಬಾಡಿಗೆ ತಾಯಿ ಎಂದರೆ ಮಹಿಳೆ ಯೊಬ್ಬಳು ಕೃತಕ ಗರ್ಭಧಾರಣೆ ಮೂಲಕ ಯಾವುದೇ ವ್ಯಕ್ತಿ ಅಥವಾ ದಂಪತಿಗಾಗಿ ಮಗುವನ್ನು ಹೆತ್ತುಕೊಡುವುದು.
ಇದೇ ನೀತಿ ಭಾರತಕ್ಕೂ ಅನ್ವಯ : ಭಾರತದಲ್ಲಿ ಇಂತಹ ಬಾಡಿಗೆ ತಾಯ್ತನ ಮಾರುಕಟ್ಟೆಯು 1,000 ದಿಂದ 5,000 ಕೋಟಿ ರು. ವಹಿವಾಟು ಕಾಣುತ್ತಿದೆ.
ಜರ್ಮನಿ, ಫ್ರಾನ್ಸ್, ಪೋಲೆಂಡ್, ಜೆಕ್ ಗಣರಾಜ್ಯ, ಇಟಲಿ, ನೆದರ್ಲೆಂಡ್, ಬೆಲ್ಜಿಯಂ ಮತ್ತು ಸ್ಪೇನ್ ರಾಷ್ಟ್ರಗಳ ದೂತಾವಾಸ ನಿರ್ದೇಶನಾಲಯಗಳು ಮುಂಬಯಿಯಲ್ಲಿ 10 ಕ್ಕೂ ಹೆಚ್ಚು ಗರ್ಭಧಾರಣೆ ಕ್ಲಿನಿಕ್ಗಳನ್ನು ಗುರುತಿಸಿದ್ದು, ತನ್ನ ನಾಗರಿಕರಿಗೆ ಬಾಡಿಗೆ ತಾಯ್ತನ ನೆರವು ನೀಡದಂತೆ ಸೂಚಿಸಿದೆ' ಎಂದು ಗರ್ಭಧಾರಣೆಯೊಂದರ ವೈದ್ಯರು ತಿಳಿಸಿದ್ದಾರೆ.
ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಇಂತಹ ತಾಯ್ತನ ಒಪ್ಪಂದ ಮೇಲಿನ ರಾಷ್ಟ್ರಗಳಲ್ಲಿ ಕಾನೂನುಬಾಹಿರವಾಗಿದೆ. ಗಮನಾರ್ಹವೆಂದರೆ ಭಾರತದಲ್ಲಿಯೂ ಇದರ ಬಗ್ಗೆ ಯಾವುದೇ ಕಾನೂನು ಸ್ಪಷ್ಟವಾಗಿಲ್ಲ. ಆದರೆ ಇದರ ಅಗತ್ಯ ಬಹಳಷ್ಟಿದೆ ಎಂಬುದು ವೈದ್ಯಕೀಯ ಕ್ಷೇತ್ರದ ಅಭಿಪ್ರಾಯ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications