ಸೆಪ್ಟೆಂಬರ್ ನಂತರ ಐಸಿಐಸಿಐ ಬ್ಯಾಂಕ್ ಬಡ್ಡಿ ದರ ಏರಿಕೆ

ನವದೆಹಲಿಯಲ್ಲಿ ಸಿಐಐ ಏರ್ಪಡಿಸಿದ್ದ ಸಮಾರಂಬವೊಂದರ ನೇಪಥ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತಿದ್ದ ಅವರು ಈ ಹಣಕಾಸು ವರ್ಷದ ದ್ವಿತೀಯಾರ್ದದಲ್ಲಿ ಹಣದ ಲಭ್ಯತೆಯ ಅವಶ್ಯಕತೆ ಹೆಚ್ಚಲಿರುವದಾಗಿ ಹೇಳಿದರು. ಇದರಿಂದ ಸಹಜವಾಗೇ ಬಡ್ಡಿ ದರ ಹಾಗೂ ಸಾಲದ ಬಡ್ಡಿ ದರ ಏರಲಿರುವುದಾಗಿ ಅವರು ಅಭಿಪ್ರಾಯಪಟ್ಟರು.
ಈ ಹಣಕಾಸು ವರ್ಷದಲ್ಲಿ ಬ್ಯಾಂಕಿನ ಅಂಗ ಸಂಸ್ಥೆ ಐಸಿಐಸಿಐ ಸೆಕ್ಯುರೀಟೀಸ್ ಷೇರು ಮಾರುಕಟ್ಟೆಗೆ ಪ್ರವೇಶಿಸುವುದಿಲ್ಲ ಎಂದ ಅವರು ಬ್ಯಾಂಕ್ ಸಾಕಷ್ಟು ಹಣದ ಲಭ್ಯತೆ ಹೊಂದಿರುವುದಾಗಿ ಹೇಳಿದರು.
ಈ ಹಣಕಾಸು ವರ್ಷದ ದ್ವಿತೀಯಾರ್ದದಲ್ಲಿ ಆರ್ಥಿಕ ಚಟುವಟಿಕೆಗಳು ಹೆಚ್ಚಾಗಲಿದ್ದು ಸಾಲ ಮಾರುಕಟ್ಟೆಯೂ ಹೆಚ್ಚಿನ ಬೆಳವಣಿಗೆ ದಾಖಲಿಸಲಿರುವುದಾಗಿ ಅವರು ಹೇಳಿದರು.
ಬರೇ ಆಹಾರ ಅಲ್ಲದೆ ಎಲ್ಲಾ ರಂಗಗಳಲ್ಲೂ ಹಣದುಬ್ಬರ ಹೆಚ್ಚಾಗಿದೆ ಎಂದು ಅಭಿಪ್ರಾಯಪಟ್ಟ ಅವರು ಪೂರೈಕೆ ಹೆಚ್ಚಿಸಿದಲ್ಲಿ ಹಣದುಬ್ಬರ ನಿಧಾನವಾಗಿ ಇಳಿಕೆಯಾಗಲಿದೆ ಎಂದರು . ಮುಂದಿನ ಜುಲೈ ೨೭ ರಂದು ನಡೆಯಲಿರುವ ರಿಸರ್ವ್ ಬ್ಯಾಮಕಿನ ತ್ರೈಮಾಸಿಕ ಹಣಕಾಸು ಪರಾಮರ್ಶೆಯ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ದೇಶದ ಆರ್ಥಿಕ ಪ್ರಗತಿಯ ಗುರಿಯನ್ನು ಶೇ ೯ ಕ್ಕೆ ಇಟ್ಟುಕೊಂಡು ಹಣದುಬ್ಬರವನ್ನು ನಿಯಂತ್ರಿಸುವ ಕ್ರಮ ಕೈಗೊಳ್ಳಬೇಕಿದೆ ಎಂದರು .
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications