ತಪ್ಪೆ ಮಾಡದಿದ್ದರೆ ಲೋಕಾಯುಕ್ತ ತನಿಖೆ ಏಕೆ ?

ಹಿರಿಯ ಪತ್ರಕರ್ತ ಪಾಟೀಲ್ ಪುಟ್ಟಪ್ಪ ನಿವಾಸಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗಣಿಗಾರಿಕೆಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಅಧಿಕಾರಿಗಳಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದರು. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವುದಿಲ್ಲ, ಲೋಕಾಯುಕ್ತ ತನಿಖೆಗೆ ವಹಿಸುತ್ತೇವೆ ಎನ್ನುವುದು ಸರಕಾರದ ನಿಲುವು. ಅದನ್ನು ನಾವು ಪ್ರಶ್ನಿಸುತ್ತಿಲ್ಲ. ಆದರೆ, ತನಿಖೆಗೂ ಮುನ್ನ ಮುಖ್ಯಮಂತ್ರಿ ಯಡಿಯೂರಪ್ಪ ರೆಡ್ಡಿಗಳು ತಪ್ಪೇ ಮಾಡಿಲ್ಲ ಎಂದು ಹೇಳುವುದು ಎಷ್ಟು ಸೂಕ್ತ ಎಂದು ಹೆಗ್ಡೆ ಅಸಮಾಧಾನ ವ್ಯಕ್ತಪಡಿಸಿದರು.
ತಪ್ಪು ಮಾಡಿಲ್ಲ ಎಂದು ಹೇಳಿಕೆ ಮುಖ್ಯಮಂತ್ರಿಯವರಿಂದ ಬರಬಾರದಿತ್ತು. ಅದಿರು ಸಾಗಾಟದಲ್ಲಿ ಬಲಶಾಲಿಗಳ ಕೈವಾಡವಿದೆ ಎಂದು ಸಂತೋಷ ಹೆಗ್ಡೆ ಹೇಳಿದರು. ರಾಜ್ಯದಲ್ಲಿನ ಅಕ್ರಮ ಗಣಿಗಾರಿಕೆಯ ಹಗರಣವನ್ನು ಲೋಕಾಯುಕ್ತ ತನಿಖೆಗೆ ಸರಕಾರ ಸೋಮವಾರ ವಹಿಸಿದೆ.
More From
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications