ದಾಂಪತ್ಯಕ್ಕೆ ಕಾಲಿಟ್ಟ ಮಾಜಿ ಸನ್ಯಾಸಿಗಳ ಮೊರೆ

ದಾವಣಗೆರೆಯ ಚೀಗಟೇರಿ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿಗಳಿಂದ ಚೇತನ್ ಅಪ್ರಾಪ್ತನಲ್ಲ ಎಂಬ ಪ್ರಮಾಣ ಪತ್ರ ತೆಗೆದುಕೊಂಡ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ನಿವೇದಿತಾ ಮತ್ತು ಚೇತನ್, ನಮ್ಮನ್ನು ಎಲ್ಲರಂತೆ ಬದುಕಲು ಬಿಡಿ. ನಾವು ಯಾವ ತಪ್ಪನ್ನು ಮಾಡಿಲ್ಲ ಎಂದಿದ್ದಾರೆ.
ಚೇತನ್ ಅವರ ತಾಯಿ ರತ್ನಮ್ಮ ಅವರಿಂದ ನನಗೆ ಬೆದರಿಕೆ ಕರೆ ಬರುತ್ತಿವೆ. ರಾತ್ರಿ ಮನೆ ಮುಂದೆ ಗೂಂಡಾಗಳನ್ನು ಕಳುಹಿಸುತ್ತಾರೆ. ಎಲ್ಲಿ ಏನೋ ಮಾಡಿಬಿಡುತ್ತಾರೋ ಎಂಬ ಭಯದಲ್ಲಿ ಕಾಲ ಕಳೆಯುತ್ತಿದ್ದೇವೆ ಎಂದು ನಿವೇದಿತಾ ನೋವನ್ನು ತೋಡಿಕೊಂಡರು.
ನನ್ನ ವಯಸ್ಸು 32 ಅಲ್ಲ 24, ಮಾದ್ಯಮಗಳಲ್ಲಿ ಸುಖಾಸುಮ್ಮನೇ ನನ್ನ ವಯಸ್ಸನ್ನು ತಪ್ಪಾಗಿ ಬಿಂಬಿಸಲಾಗಿದೆ. 1986ರಲ್ಲಿ ಜನಿಸಿದ್ದು, ಎಸ್ಎಸ್ಎಲ್ಸಿ ಅಂಕಪಟ್ಟಿಯಲ್ಲಿ ಸಹ ಅದೇ ರೀತಿ ಇದೆ ಎಂದು ನಿವೇದಿತಾ ಸ್ಪಷ್ಟೀಕರಣ ನೀಡಿದರು.
ಈ ಹಿಂದೆ ನನ್ನ ತಾಯಿ ಮನೆಯಲ್ಲಿ ನಾನು 1988ರಲ್ಲಿ ಹುಟ್ಟಿದ್ದೆ ಎಂದು ಹೇಳುತ್ತಿದ್ದರು. ಆದರೆ, ಶಾಲೆಗೆ ಬೇಕೆಂತಲೇ 1990ರಲ್ಲಿ ಜನಿಸಿದೆ ಎಂದು ಸೇರಿಸಲಾಗಿದೆ ಎಂದು ಹೇಳುತ್ತಿದ್ದರು. ಈ ಹಿಂದೆಯೂ ನಾನು ಹೇಳಿದ್ದೆ ನನಗೆ 22 ವರ್ಷ ಎಂದು ಈಗ ಅದನ್ನು ವೈದ್ಯರೇ ದೃಢಪಡಿಸಿದ್ದಾರೆ ಎಂದು ಚೇತನ್ ಸಂತಸ ವ್ಯಕ್ತಪಡಿಸಿದ್ದಾರೆ.
ಚಿತ್ರದುರ್ಗದ ಮುರುಘಾಮಠದಿಂದ ಸನ್ಯಾಸತ್ವ ಪಡೆದು ಸಿರಸಿ ರುದ್ರದೇವರ ಮಠದ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ನಿವೇದಿತಾ ಅವರು ಸನ್ಯಾಸತ್ವ ತೊರೆದು ಚೇತನ್ ಎಂಬುವವರನ್ನು ಇತ್ತೀಚೆಗೆ ಮದುವೆಯಾಗಿದ್ದಾರೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications