ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ಅಗ್ನಿ ಆಕಸ್ಮಿಕ

ಸರಿಯಾದ ಸಮಯಕ್ಕೆ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬಂದು ಬೆಂಕಿ ನಂದಿಸಿದ ಪರಿಣಾಮ ಯಾವುದೇ ಸಾವು ನೋವುಗಳು ಸಂಭವಿಸಲಿಲ್ಲ. ಸುದ್ದಿ ತಿಳಿದ ತಕ್ಷಣ ಕಟ್ಟಡವನ್ನು ತೆರವುಗೊಳಿಸುವಂತೆ ಟೆಕ್ಕಿಗಳಿಗೆ ಸೂಚನೆ ನೀಡಲಾಯಿತು.
ಟೆಕ್ಕಿಗಳು ಕೂಡಾ ತಕ್ಷಣವೇ ಸ್ಪಂದಿಸಿದ ಕಾರಣ ಯಾವುದೇ ಅನಾಹುತ ಸಂಭವಿಸಲಿಲ್ಲ ಎಂದು ಅಗ್ನಿಶಾಮಕದಳದ ಉತ್ತರ ವಿಭಾಗದ ಅಧಿಕಾರಿ ಟಿಎನ್ ಶಿವಶಂಕರ್ ಹೇಳಿದರು.
ಶಾರ್ಟ್ ಸರ್ಕ್ಯೂಟ್ ನ ಕಾರಣದಿಂದ ಬೆಳಗ್ಗೆ ಬೆಂಕಿ 9.45 ಗಂಟೆ ಸುಮಾರಿಗೆ ಹೊತ್ತಿಕೊಂಡ ಕಿಡಿ ಎಲೆಕ್ಟ್ರಿಕ್ ಪ್ಯಾನೆಲ್ ರೂಂ ಪೂರ್ತಿ ಆವರಿಸಿ, ಇಡೀ ವಾತಾವರಣವನ್ನು ಹೊಗೆಯಿಂದ ತುಂಬಿಸಿಬಿಟ್ಟಿತು. ಸುಮಾರು 30ಕ್ಕೂ ಹೆಚ್ಚು ಯುಪಿಎಸ್ ಗಳನ್ನು ಬಲಿತೆಗೆದುಕೊಂಡ ಬೆಂಕಿಯ ಕೆನ್ನಾಲಿಗೆಯನ್ನು ತಣಿಸಲು ಸುಮಾರು ಆರು ಅಗ್ನಿಶಾಮಕ ವಾಹನಗಳು ಸಾಹಸ ಪಡಬೇಕಾಯಿತು.
ಫೆಬ್ರವರಿಯಲ್ಲಿ ನಡೆದ9 ಜನರನ್ನು ಬಲಿ ತೆಗೆದುಕೊಂಡ ಕಾರ್ಲ್ಟನ್ ಟವರ್ಸ್ ಅಗ್ನಿ ದುರಂತದ ನಂತರ ಎಲ್ಲಾ ಪ್ರಮುಖ ಟೆಕ್ ಪಾರ್ಕ್ ಗಳ ಕಂಪೆನಿಗಳಿಗೆ ಅಗ್ನಿಶಾಮಕದಳದವರು ಸುರಕ್ಷತೆಯ ಪಾಠ ಹೇಳಿದ್ದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications