ಭಂಗಿ ಕುಟುಂಬಗಳಿಗೆ ಆರೆಸ್ಸೆಸ್ ಸಾಂತ್ವನ

ಮಲವನ್ನು ಸುರಿದುಕೊಂಡು ಬದುಕಿನ ಹಕ್ಕು ಕೇಳಿದ ಭಂಗಿಗಳ ಪರಿಸ್ಥಿತಿ ನಾಗರೀಕ ಸಮಾಜ ತಲೆತಗ್ಗಿಸುವಂತೆ ಮಾಡಿದೆ. ಇದು ಅತ್ಯಂತ ದುರದೃಷ್ಟಕರವಾದ ಘಟನೆಯಾಗಿದೆ. ಊರಿನ ಕೊಳೆಯನ್ನು ತೆಗೆಯುವ ಕುಟುಂಬಗಳ ಬದುಕನ್ನು ಅಸಹನೀಯ ಮಾಡಿದ ವ್ಯಕ್ತಿಗಳ ವಿರುದ್ಧ ವಿ.ಹಿಂ.ಪರಿಷತ್ ಬಲವಾಗಿ ಪ್ರತಿಭಟಿಸುತ್ತದೆ ಎಂದು ವಿಹಿಂಪ ಮುಖಂಡರು ಹೇಳಿದರು.
ಗ್ಯಾಲರಿ: ಮೈಮೇಲೆ ಮಲ ಸುರಿದುಕೊಂಡು ಪ್ರತಿಭಟನೆ ಮಾಡಿದ ಭಂಗಿ
ಅನಾದಿ ಕಾಲದಿಂದಲೂ ಭಂಗಿಗಳು ವಾಸಿಸುತ್ತಿರುವ ಸ್ಥಳದ್ಲಲಿಯೇ ಅವರಿಗೆ ಬದುಕಲು ಬಿಡಬೇಕು. ಅವರ ಪರಿಸರದ್ಲಲಿನ ಮಲಿನತೆ, ಕೊಳಚೆಯನ್ನು ತೆರವುಗೊಳಿಸಬೇಕು. ನಾಗರೀಕ ಸಹ್ಯವಾದ ಬದುಕನ್ನು ಕಲ್ಪಿಸಬೇಕು. ಇದು ಸರಕಾರದ ಕರ್ತವ್ಯವಾಗ್ದಿದು, ಭಂಗಿಗಳ ಬಗ್ಗೆ ನಿಷ್ಪಕ್ಷಪಾತವಾದ ಕ್ರಮ ಜರುಗಿಸಬೇಕು ಎಂದು ಕೋರಲಾಗಿದೆ.
ವಿಶ್ವ ಹಿಂದೂ ಪರಿಷತ್ನ ಜ್ಲಿಲಾ ಸಹ ಕಾರ್ಯದರ್ಶಿ ಅರುಣ ಬಗರೆ, ಪ್ರವೀಣ ಚರಂತಿಮಠ, ಪುರಸಭೆ ಸದಸ್ಯರಾದ ಶಿವಪ್ಪ ಜಡಿ, ಚನ್ನವೀರಸ್ವಾಮಿ ಸಾಲಿಮಠ ಮುಂತಾದವರು ಉಪಸ್ಥಿತರಿದ್ದರು.
ಭಂಗಿಗಳಿಗೆ ತಲೆ ಬಾಗಿದ ಸರ್ಕಾರ: ಇದಕ್ಕೂ ಮುನ್ನ ಸವಣೂರಿನ ಕಮಾಲ ಬಂಗಡಿ ಪ್ರದೇಶದಲ್ಲಿನ ಭಂಗಿಗಳ ಜೋಪಡಿಗೆ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಭಂಗಿಗಳ ನೋವನ್ನು ಆಲಿಸಿದರು.
ಭಂಗಿ ವೃತ್ತಿಯನ್ನು ಮೊದಲು ನಿಲ್ಲಿಸಿ. ಈ ವ್ಯವಸ್ಥೆಯಿಂದ ಹೊರಬನ್ನಿ. ನಿಮ್ಮ ಮನಸ್ಸಿನಲ್ಲಿನ ಆತಂಕವನ್ನು ದೂರಗೊಳಿಸಿಕೊಳ್ಳಿ. ನಿಮ್ಮ ಪ್ರತಿಯೊಂದು ಸಮಸ್ಯೆಗಳನ್ನು ನನ್ನ ಗಮನಕ್ಕೆ ತನ್ನಿ ಎಂದು ಸೂಚಿಸಿದ ಅವರು, ಭಂಗಿಗಳನ್ನು ಈ ಹಂತದಲ್ಲಿ ಇಟ್ಟಿರುವ ವ್ಯವಸ್ಥೆಯ ಪರವಾಗಿ ಕ್ಷಮೆಯಾಚಿಸಿದರು
ಎಲ್ಲ ಏಳು ಭಂಗಿ ಕುಟುಂಬಗಳಿಗೂ ಪ್ರತ್ಯೇಕವಾದ ಮನೆ ಸೇರಿದಂತೆ ಕುಡಿಯುವ ನೀರು, ವಿದ್ಯುತ್ ಮೊದಲಾದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ. ಅರ್ಹ ಯುವಕರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಹಣಕಾಸಿನ ನೆರವು ನೀಡಲಾಗುತ್ತದೆ. ಕುಟುಂಬದ ಮಕ್ಕಳನ್ನು ದತ್ತು ಪಡೆದು ಶೈಕ್ಷಣಿಕ ಜವಾಬ್ದಾರಿ ವಹಿಸಿಕೊಳ್ಳಲಾಗುತ್ತದೆ ಎಂದು ಸಚಿವರು ಭರವಸೆ ನೀಡಿದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications