ನಟಿ ರಂಜಿತಾ ನನ್ನ ಪರಮಭಕ್ತೆ : ನಿತ್ಯಾನಂದ

ಆಶ್ರಮದ ಪ್ರವಚನದಲ್ಲಿ ಮಾತನಾಡುತ್ತಿದ್ದ ಅವರು, ನಿಜವಾಗಲೂ ನಟಿ ರಂಜಿತಾ ಮುಗ್ಧೆ ಎಂದಿದ್ದಾರೆ. ರಾಸಲೀಲೆ ಪ್ರಕರಣದಲ್ಲಿ ಆಕೆಯನ್ನು ವಿನಾಕಾರಣ ಆಕೆಯನ್ನು ಎಳೆದು ತರಲಾಯಿತು. ತಪ್ಪೆ ಮಾಡಿದ ಆಕೆಯನ್ನು ಹಗರಣದಲ್ಲಿ ಸಿಲುಕಿಸಲಾಯಿತು. ಇದರಿಂದ ಆಕೆಗೆ ಮತ್ತು ಅವರ ಕುಟುಂಬ ವರ್ಗದವರಿಗೆ ತೀವ್ರ ನೋವುಂಟು ಮಾಡಲಾಯಿತು ಎಂದು ನಿತ್ಯಾನಂದ ಸ್ವಾಮಿ ವಿಷಾಧ ವ್ಯಕ್ತಪಡಿಸಿದ್ದಾರೆ.
ರಾಸಲೀಲೆ ಪ್ರಕರಣದಿಂದ ಬಗ್ಗೆ ನನಗೆ ಖೇದವಿಲ್ಲ. ನನ್ನ ಮೇಲೆ ಸೇಡು ತೀರಿಸಿಕೊಳ್ಳಲು ಕೆಲವರು ನಡೆಸಿದ ಷಡ್ಯಂತ್ರ. ನನ್ನನ್ನು ಹಗರಣದಲ್ಲಿ ಸಿಲುಕಿಸಿದ್ದರಲ್ಲಿ ನನಗೆ ಯಾವುದೇ ನೋವಾಗಲಿ, ಪಶ್ಚಾತಾಪವಾಗಲಿ ಇಲ್ಲ. ಆದರೆ, ಒಬ್ಬ ನಟಿಯ ಜೀವನ ಜೊತೆ ಕೆಲವರು ಆಟವಾಡಿದ್ದು ಎಷ್ಟರ ಮಟ್ಟಿಗೆ ಸರಿ. ರಂಜಿತಾ ಅನುಭವಿಸಿದ ನೋವು, ಅವಮಾನ ಇವರಿಗೆ ಅರ್ಥವಾಗುತ್ತದೆಯೇ ಎಂದು ನಿತ್ಯಾನಂದ ಪ್ರಶ್ನಿಸಿದ್ದಾನೆ.
ರಾಸಲೀಲೆ ಹಗರಣವಾದ ಬಹುದಿನಗಳ ನಂತರ ಮೌನ ಮುರಿದಿದ್ದ ನಟಿ ರಂಜಿತಾ, ಸ್ವಾಮಿ ನಿತ್ಯಾನಂದ ರಾಸಲೀಲೆ ಪ್ರಕರಣ ಸೇರಿದಂತೆ ನನ್ನ ಜೀವನದಲ್ಲಿ ನಡೆದ ಪ್ರಮುಖ ಘಟನೆಗಳ ಬಗ್ಗೆ ಪುಸ್ತಕವನ್ನು ಬರೆಯುವುದಾಗಿ ಘೋಷಣೆ ಮಾಡಿದ್ದರು.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications