ನಟಿ ರಂಜಿತಾ ನನ್ನ ಪರಮಭಕ್ತೆ : ನಿತ್ಯಾನಂದ

ಆಶ್ರಮದ ಪ್ರವಚನದಲ್ಲಿ ಮಾತನಾಡುತ್ತಿದ್ದ ಅವರು, ನಿಜವಾಗಲೂ ನಟಿ ರಂಜಿತಾ ಮುಗ್ಧೆ ಎಂದಿದ್ದಾರೆ. ರಾಸಲೀಲೆ ಪ್ರಕರಣದಲ್ಲಿ ಆಕೆಯನ್ನು ವಿನಾಕಾರಣ ಆಕೆಯನ್ನು ಎಳೆದು ತರಲಾಯಿತು. ತಪ್ಪೆ ಮಾಡಿದ ಆಕೆಯನ್ನು ಹಗರಣದಲ್ಲಿ ಸಿಲುಕಿಸಲಾಯಿತು. ಇದರಿಂದ ಆಕೆಗೆ ಮತ್ತು ಅವರ ಕುಟುಂಬ ವರ್ಗದವರಿಗೆ ತೀವ್ರ ನೋವುಂಟು ಮಾಡಲಾಯಿತು ಎಂದು ನಿತ್ಯಾನಂದ ಸ್ವಾಮಿ ವಿಷಾಧ ವ್ಯಕ್ತಪಡಿಸಿದ್ದಾರೆ.
ರಾಸಲೀಲೆ ಪ್ರಕರಣದಿಂದ ಬಗ್ಗೆ ನನಗೆ ಖೇದವಿಲ್ಲ. ನನ್ನ ಮೇಲೆ ಸೇಡು ತೀರಿಸಿಕೊಳ್ಳಲು ಕೆಲವರು ನಡೆಸಿದ ಷಡ್ಯಂತ್ರ. ನನ್ನನ್ನು ಹಗರಣದಲ್ಲಿ ಸಿಲುಕಿಸಿದ್ದರಲ್ಲಿ ನನಗೆ ಯಾವುದೇ ನೋವಾಗಲಿ, ಪಶ್ಚಾತಾಪವಾಗಲಿ ಇಲ್ಲ. ಆದರೆ, ಒಬ್ಬ ನಟಿಯ ಜೀವನ ಜೊತೆ ಕೆಲವರು ಆಟವಾಡಿದ್ದು ಎಷ್ಟರ ಮಟ್ಟಿಗೆ ಸರಿ. ರಂಜಿತಾ ಅನುಭವಿಸಿದ ನೋವು, ಅವಮಾನ ಇವರಿಗೆ ಅರ್ಥವಾಗುತ್ತದೆಯೇ ಎಂದು ನಿತ್ಯಾನಂದ ಪ್ರಶ್ನಿಸಿದ್ದಾನೆ.
ರಾಸಲೀಲೆ ಹಗರಣವಾದ ಬಹುದಿನಗಳ ನಂತರ ಮೌನ ಮುರಿದಿದ್ದ ನಟಿ ರಂಜಿತಾ, ಸ್ವಾಮಿ ನಿತ್ಯಾನಂದ ರಾಸಲೀಲೆ ಪ್ರಕರಣ ಸೇರಿದಂತೆ ನನ್ನ ಜೀವನದಲ್ಲಿ ನಡೆದ ಪ್ರಮುಖ ಘಟನೆಗಳ ಬಗ್ಗೆ ಪುಸ್ತಕವನ್ನು ಬರೆಯುವುದಾಗಿ ಘೋಷಣೆ ಮಾಡಿದ್ದರು.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications