ಪಿಳ್ಳೈಯಿಂದ ಪಾಕ್ ಪ್ರವಾಸ ವ್ಯರ್ಥ : ಕೃಷ್ಣ

ಒಂದು ಕಡೆ ಭಾರತ-ಪಾಕಿಸ್ತಾನ ಮಾತುಕತೆ ನಡೆಯುತ್ತಿದ್ದರೆ, ಮುಂಬೈ ದಾಳಿಯಲ್ಲಿ ಐಎಸ್ಐ ನಂಟಿದೆ ಎಂದು ಪಿಳ್ಳೈ ಹೇಳಿದ್ದು ಮಾತುಕತೆಗೆ ವ್ಯತಿರಿಕ್ತ ಪರಿಣಾಮ ಬೀರಿತು. ಒಂದು ವೇಳೆ ನಾನು ಗೃಹ ಕಾರ್ಯದರ್ಶಿಯಾಗಿದ್ದರೆ ಪಾಕಿಸ್ತಾನದ ಉಗ್ರ ಡೆವಿಡ್ ಹೆಡ್ಲೀ ಬಹಿರಂಗಪಡಿಸಿದ ವಿವರಗಳ ಬಗ್ಗೆ ಆ ಸಂದರ್ಭದಲ್ಲಿ ಹೇಳಿಕೆ ನೀಡುತ್ತಿರಲಿಲ್ಲ ಎಂದು ಹೇಳುವ ಮೂಲಕ ಪಿಳ್ಳೈ ಅವರ ಮೇಲೆ ಗೂಬೆ ಕೂರಿಸುವ ಪ್ರಯತ್ನವನ್ನು ಕೃಷ್ಣ ಮಾಡಿದ್ದಾರೆ.
ಎಫ್ ಬಿಐ ಮತ್ತು ಭಾರತದ ತನಿಖಾಧಿಕಾರಿಗಳಿಗೆ ಹೆಡ್ಲಿ ನೀಡಿದ ವಿವರಗಳನ್ನು ಪಿಳ್ಳೈ ಬಹಿರಂಗಪಡಿಸಿದ್ದಾರೆ. ಆದರೆ, ಅದನ್ನೆಲ್ಲ ಬಹಿರಂಗಪಡಿಸಲು ಆ ಸಮಯ ಸೂಕ್ತವಾಗಿರಲಿಲ್ಲ. ಇದು ದುರದೃಷ್ಟಕರ ಸಂಗತಿ ಎಂದು ಕೃಷ್ಣ ವಿವರಿಸಿದರು. ಪಿಳ್ಳೈ ಹೇಳಿಕೆ ಬಗ್ಗೆ ಪ್ರಧಾನಿಯೊಂದಿಗೆ ಚರ್ಚಿಸಿದ್ದೇನೆ. ಪಾಕಿಸ್ತಾನಕ್ಕೆ ಸಂಬಂಧಿಸಿದಂತೆ ದೇಶ ಒಂದೇ ನಿಲುವನ್ನು ಹೊಂದಿರಬೇಕು. ಆ ನಿಲುವಿಗೆ ಪೂರಕ ಹೇಳಿಕೆವಾಗಿ ಮಾತನಾಡಬೇಕು ಎಂದಿರುವ ಕೃಷ್ಣ, ಪರೋಕ್ಷವಾಗಿ ಪಿಳ್ಳೈ ಅವರನ್ನು ಚುಚ್ಚಿದ್ದಾರೆ.
More From
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications