ಪಾದಕ್ಕೆ ನಮಸ್ಕರಿಸಿ ಜೀತದಾಳಾಗುವೆ : ಉಗ್ರಪ್ಪ

ನಾನು ಗಣಿ ಉದ್ಯಮಿಗಳ ಏಜೆಂಟ್ ಎಂದು ಸಚಿವರಾಜ ಬಚ್ಚೇಗೌಡ, ಕಟ್ಟಾ ಸುಬ್ರಮಣ್ಯ ನಾಯ್ಡು, ಸಿ ಎಂ ಉದಾಸಿ ಮತ್ತು ಬಿಜೆಪಿ ವಕ್ತಾರ ಧನಂಜಯಕುಮಾರ ಆರೋಪಿಸಿದ್ದಾರೆ. ಅದನ್ನು ಅವರು ಸಾಬೀತುಪಡಿಸಬೇಕು, ಇಲ್ಲವಾದಲ್ಲಿ ಕ್ಷಮೆಯಾಚಿಸಬೇಕು ಎಂದು ಉಗ್ರಪ್ಪ ಕಿಡಿಕಾರಿದ್ದಾರೆ.
ಗಣಿ ಹಣದಲ್ಲಿ ನಾನು ಮನೆ ಕಟ್ಟಿಸಿದ್ದೇನೆ ಎಂದು ಸಚಿವರು ಆರೋಪಿಸಿದ್ದಾರೆ. ಮನೆ ಕಟ್ಟಿಸಲು ಬ್ಯಾಂಕಿನಲ್ಲಿ 80 ಲಕ್ಷ ರುಪಾಯಿ ಸಾಲ ಹಾಗೂ ಮಿತ್ರರಿಂದ 1 ಕೋಟಿ ರುಪಾಯಿ ಸಾಲ ಪಡೆದುಕೊಂಡಿದ್ದೇನೆ. ಆ ಸಾಲವನ್ನು ಆರೋಪ ಮಾಡಿರುವ ಮುಖಂಡರು ತೀರಿಸುವುದಾದರೆ ನನ್ನ ಅಭ್ಯಂತರವಿಲ್ಲ ಎಂದು ಹೇಳಿದ್ದಾರೆ.
ಬಚ್ಚೇಗೌಡರ ರಾಜಕೀಯ ಇತಿಹಾಸ ನನಗೆ ಗೊತ್ತಿದೆ. ಹೊಸಕೋಟೆ ತಾಲ್ಲೂಕಿನ ನಂದಗುಡಿ ಬಳಿ ಅವರಿಗೆ ನೂರಾರು ಎಕರೆ ಜಮೀನು ಹೇಗೆ ಬಂತು. ರಿಯಲ್ ಎಸ್ಟೇಟ್ ದಂಧೆಯಲ್ಲಿ ನಾಯ್ಡು ಪಾತ್ರವೇನು ? ಲೋಕೋಪಯೋಗಿ ಇಲಾಖೆಗೆಯಲ್ಲಿ ಗುತ್ತಿಗೆದಾರರು ಹಣ ಪಡೆಯಲು ಉದಾಸಿಗೆ ಎಷ್ಟೆಷ್ಟು ಲಂಚ ಕೊಡಬೇಕು ಹಾಗೂ ಧನಂಜಯಕುಮಾರ ಎನ್ ಡಿಎ ಸರಕಾರವಿದ್ದಾಗ ಆಡಿದ ಚೆಲ್ಲಾಟವೇನು? ಯಾತಕ್ಕಾಗಿ ಅವರು ಮಂತ್ರಿ ಪದವಿ ಕಳೆದುಕೊಳ್ಳಬೇಕಾಯಿತು ಎಂಬುದು ಗೊತ್ತಿದೆ ಎಂದು ಉಗ್ರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Virat Kohli: ಎಲ್ಲೂ ಅವಕಾಶ ಸಿಗದಿದ್ರೆ ಸ್ಯಾಂಡಲ್ವುಡ್ಗೆ ಬರ್ತೀನಿ: ವಿರಾಟ್ ಕೊಹ್ಲಿ ವಿಡಿಯೋ ವೈರಲ್












Click it and Unblock the Notifications