ಬಸವನಗುಡಿಯಲ್ಲಿ ಮತ್ತೆ ಪುಸ್ತಕ ಪರಿಷೆ

ಇಂತಹ ಯೋಜನೆಯು ಸಾಕಾರಗೊಳ್ಳಲು ಸಾರ್ವಜನಿಕರು, ಆಸಕ್ತರು, ಗಣ್ಯರು, ಪತ್ರಕರ್ತರು, ಸಾಹಿತಿಗಳು ತಾವು ಓದಿ ಮುಗಿಸಿದ ಪುಸ್ತಕಗಳು ಇತರರಿಗೆ ಉಪಯುಕ್ತವಾಗಬಲ್ಲ ಪುಸ್ತಕಗಳನ್ನು ಪರಿಷೆಯ ಭಂಡಾರಕ್ಕೆ ಅರ್ಪಿಸಬಹುದು.
ಪುಸ್ತಕ ಪರಿಷೆಯು ಬಸವನಗುಡಿಯ ಸೃಷ್ಟಿ ವೆಂಚರ್ಸ್ ನ ವಿನೂತನ ಪರಿಕಲ್ಪನೆಗಳಲ್ಲೊಂದು 'ಸಮಾಜ ವಿಕಾಸದ ಶಕ್ತಿ ಕೇಂದ್ರಗಳಾದ ಪುಸ್ತಕಗಳು ನಿಂತ ನೀರಿನಂತೆ ಒಂದೆಡೆ ಇರದೆ ಹಸ್ತದಿಂದ ಹಸ್ತಕ್ಕೆ, ಮಸ್ತಕದಿಂದ ಮಸ್ತಕಕ್ಕೆ ಸಂಚರಿಸಿ ತಮ್ಮ ಇರುವಿಕೆಯ ಸಾರ್ಥಕತೆಯನ್ನು ಸಾಧಿಸಬೇಕು" ಎಂಬ ಚಿಂತನೆಯಡಿಯಲ್ಲಿ “ಮೇಳಕ್ಕೆ ಬರುವವರಿಗೆ ಒಂದು ಪುಸ್ತಕ ಉಚಿತವಾಗಿ ತಮ್ಮಿಂದಷ್ಟು ಪುಸ್ತಕಗಳು ಮೇಳಕ್ಕಾಗಿ ಸಂಗ್ರಹಿಸಿ ವಿತರಿಸುವ ಯೋಜನೆ ರೂಪಿಸಿದೆ.
ಮೊದಲ ಬಾರಿಗೆ ಜನವರಿ 17 ರಂದು ಅಯೋಜಿಸಿತ್ತು. ಈ ಮೊದಲ ಪುಸ್ತಕ ಪರಿಷೆಗೆ ಸಾಹಿತಿಗಳು, ಮಾಧ್ಯಮದವರು,ಗಣ್ಯರು, ಸಾರ್ವಜನಿಕರಿಂದ ಅಭೂತಪೂರ್ವ ಬೆಂಬಲ,ಮೆಚ್ಚುಗೆ ವ್ಯಕ್ತವಾಗಿತ್ತು. ಸಾರ್ವಜನಿಕರ ಹಾಗೂ ಪುಸ್ತಕಾಭಿಮಾನಿಗಳ ಕೋರಿಕೆಯ ಮೇರೆಗೆ ಸೃಷ್ಟಿ ವೆಂಚರ್ಸ್ ಮತ್ತೊಮ್ಮೆ ಈ ಅವಕಾಶವನ್ನು ಕಲ್ಪಿಸಿಕೊಡುತ್ತಿದೆ. ಈಬಾರಿಯು ಕೂಡ ಹೆಚ್ಚು ಹೆಚ್ಚು ಮಕ್ಕಳು, ಯುವಕರು ಹಾಗೂ ವಿಧ್ಯಾರ್ಥಿಗಳಿಗೆ ಪುಸ್ತಕ ಪರಿಷೆಯ ಪ್ರಯೋಜನ ಪಡೆಯುವಂತೆ ಆದ್ಯತೆ ನೀಡಲಾಗಿದೆ.
ಕನ್ನಡಿಗರಲ್ಲಿ ಪುಸ್ತಕ ಪ್ರೀತಿ ಹೆಚ್ಚಿಸುವ ಹಾಗೂ ಪುಸ್ತಕ ಜಾಗೃತಿಯ ಪ್ರಾಮಾಣಿಕ ಕಾಳಜಿ ಹೊಂದಿರುವ ಮತ್ತು ಜನರಿಂದ ಜನರಿಗಾಗಿಯೇ ನಡೆಯಲ್ಪಡುವ ಈ ಪುಸ್ತಕ ಪರಿಷೆಗೆ ಸಾರ್ವಜನಿಕರು ತಮ್ಮ ಸಂಗ್ರಹದ ತಾವು ಓದಿ ಮುಗಿಸಿದ ಪುಸ್ತಕಗಳನ್ನು ತಲುಪಿಸಬಹುದು. ಜುಲೈ 25 ಭಾನುವಾರ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ.
ಪುಸ್ತಕಗಳನ್ನು ತಲುಪಿಸುವ ವಿಳಾಸ:
“ಸೃಷ್ಟಿ ವೆಂಚರ್ಸ್"
ನಂ. 81 ,ಈ.ಏ.ಟಿ ರಸ್ತೆ,
(ಪುಳಿಯೋಗರೆ ಪಾಯಿಂಟ್ ಮೇಲೆ)
ಬಸವನಗುಡಿ, ಬೆಂಗಳೂರು-560004
9945003479, 9448171069, 9900439930.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications