ವಿನಿವಿಂಕ್ ಶಾಸ್ತ್ರಿ ಆಸ್ತಿ ಕಡಿಮೆ ಬೆಲೆಗೆ ಹರಾಜು

ಹೊಸಕೋಟೆ ತಾಲೂಕಿನ ಏಕರಾಜಪುರ ಸಮೀಪದ 26 ಎಕರೆ ಭೂಮಿಯನ್ನು ಬೆಂಗಳೂರಿನ ಜಿಂದಾಲ್ ಸ್ಟೀಲ್ ಕಂಪೆನಿ 4.15 ಕೋಟಿ ರು.ಗೆ ಹರಾಜು ಕೂಗಿದೆ. ಯಲಹಂಕ ಸಮೀಪದ ಕೋಗಿಲು ಗೇಟ್ ಬಳಿಯ 36 ನಿವೇಶನಗಳ ಹರಾಜು ನಡೆಸಲಾಯಿತು. ಪ್ರತಿ ನಿವೇಶನಕ್ಕೂ ಸರಾಸರಿ 18 ಲಕ್ಷ ರು ಸಿಕ್ಕಿದೆ.
ವಿನಿವಿಂಕ್ ಶಾಸ್ತ್ರಿ ಒಡೆತನದ ಹೊಸಕೋಟೆಯ 26 ಎಕರೆ ಪ್ರದೇಶವನ್ನು 23 ಕೋಟಿ ರು ನಿಗದಿ ಮಾಡಿ ಹರಾಜ್ ಬಿಡ್ ಕೂಗಲು ರಾಜ್ಯ ಸರ್ಕಾರ ನಿರ್ಧರಿಸಿತ್ತು. ತಾಲೂಕು ಕಚೇರಿ ಆವರಣದಲ್ಲಿ ನಡೆದ ಬಿಡ್ಡಿಂಗ್ ನಲ್ಲಿ ಜಿಂದಾಲ್ ಸಂಸ್ಥೆ ಸೇರಿದಂತೆ 5 ಪ್ರಮುಖ ಕಂಪೆನಿಗಳು ಭಾಗವಹಿಸಿದ್ದವು.
ಈ ಭಾಗದ ಪ್ರತಿ ಎಕರೆ ಭೂಮಿಗೆ 35 ರಿಂದ 45 ಲಕ್ಷ ರು ಮಾರುಕಟ್ಟೆ ಬೆಲೆ ಇದೆ. ಆದರೆ, ಇಂದು ನಡೆದ ಹರಾಜಿನಲ್ಲಿ ಪ್ರತಿ ಎಕರೆಗೆ 6.26 ಲಕ್ಷರುಗೆ ಬಿಡ್ ನಡೆಸಲಾಯಿತು. ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಶಿವಪ್ರಸಾದ್ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್ .ಕೆ ರಾಜು ನೇತೃತ್ವದಲ್ಲಿ ಹರಾಜು ಪ್ರಕ್ರಿಯೆ ನಡೆಸಲಾಯಿತು.
ಹರಾಜು ಪ್ರಕ್ರಿಯೆಗೆ ತಡೆಕೋರಿ ಸತೀಶ್ ಪೈ ಹಗೂ ಕೃಷ್ಣಮೂರ್ತಿ ಎಂಬುವರು ಹೈಕೋರ್ಟ್ ಹಾಗೂ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು . ಆದರೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿತ್ತು.
-
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಉಪೇಂದ್ರ ಅಣ್ಣನ ಮಗನ ಜೊತೆ ಶ್ರೇಯಾಂಕ ಪಾಟೀಲ್ ಮದುವೆ ಸುದ್ದಿ: ಖಡಕ್ ಪ್ರತಿಕ್ರಿಯೆ ಕೊಟ್ಟ ನಟ ನಿರಂಜನ್ ಸುಧೀಂದ್ರ -
Prakash Raj: ಚಹಾ ಮಾರುವುದರಿಂದ ಸಿನಿಮಾ ಮಾರುವವರೆಗೆ ಮೋದಿ ಬಗ್ಗೆ ನಟ ಪ್ರಕಾಶ್ ರಾಜ್ ವ್ಯಂಗ್ಯ -
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ -
Basavaraj Bommai: ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲ ಎಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ












Click it and Unblock the Notifications