ಸೆ.7 ಕ್ಕೆ ರೇಸ್ ಕೋರ್ಸ್ ಅಂತಿಮ ಹಣಾಹಣಿ

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ಸಲ್ಲಿಸಬೇಕು ಎಂದು ನ್ಯಾ. ದಲ್ವೀರ್ ಸಿಂಗ್ ಭಂಡಾರಿ ಮತ್ತುಪ ನ್ಯಾ. ದೀಪಕ್ ವರ್ಮಾ ಅವರನ್ನು ಒಳಗೊಂಡ ನ್ಯಾಯಪೀಠವು ರಾಜ್ಯಸರಕಾರಕ್ಕೆ ಸೂಚಿಸಿದೆ. ಸೆಪ್ಟೆಂಬರ್ 22ರ ಒಳಗಾಗಿ ಬಿಟಿಸಿಯನ್ನು ದೊಡ್ಡಜಾಲಕ್ಕೆ ಸ್ಥಳಾಂತರಿಸಬೇಕು ಎಂಬ ರಾಜ್ಯ ಸರಕಾರದ ಆದೇಶವನ್ನು ಎತ್ತಿಹಿಡಿದಿರುವ ಸುಪ್ರಿಂಕೋರ್ಟ್ ಹೈಕೋರ್ಟ್ ಆದೇಶವನ್ನು ಬಿಟಿಸಿ ಮತ್ತು ಬಿಟಿಸಿ ನೌಕರರ ಸಂಘವು ಪ್ರಶ್ನಿಸಿ ಸುಪ್ರಿಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದವು.
ಕಳೆದ 145 ವರ್ಷಗಳಿಂದ ರೇಸ್ ಕೋರ್ಸ್ ರಸ್ತೆಯ ಪಕ್ಕದಲ್ಲಿರುವ ಜಾಗದಲ್ಲಿ ಕುದುರೆ ರೇಸ್ ನಡೆಸಿಕೊಂಡು ಬರಲಾಗುತ್ತಿದೆ. ಈ ಜಾಗವನ್ನು ಮೈಸೂರಿನ ಮಹಾರಾಜರು ಕ್ಲಬ್ ಗೆ ಶಾಶ್ವತವಾಗಿ ನೀಡಿದ್ದು, ಕರ್ನಾಟಕ ಸರಕಾರ ಸಹ 1915ರ ಆದೇಶವನ್ನು ದೃಢೀಕರಿಸಿದೆ ಎಂಬುದು ಅರ್ಜಿದಾರರ ವಾದವಾಗಿದೆ.
More From
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications