ಇದು ಕಾಂಗ್ರೆಸ್ ಪಕ್ಷದ ಅಂತಿಮ ಯಾತ್ರೆ: ರೆಡ್ಡಿ

ಬಳ್ಳಾರಿಯಲ್ಲಿ ಎಸ್ಸಿ - ಎಸ್ಟಿ ಮೆಟ್ರಿಕ್ ಬಾಲಕರ ವಸತಿನಿಯಲವನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದ ಅವರು, ಕಾಂಗ್ರೆಸ್ ರಾಜ್ಯದಲ್ಲಿ ಧೂಳೀಪಟ ಆಗಿದೆ. ಪಕ್ಷ ತನ್ನ ಅಸ್ತಿತ್ವ ಮತ್ತು ನೆಲೆಯನ್ನು ಪಡೆಯಲಿಕ್ಕಾಗಿಯೇ ಈ ಯಾತ್ರೆಯನ್ನು ನಡೆಸುತ್ತಿದೆ. ಇದೇ ಆ ಪಕ್ಷದ ಕೊನೆಯ ಯಾತ್ರೆ ಎಂದರು.
ನಾವು ಯಾವ ಯಾತ್ರೆಗೂ ಅಡ್ಡಿಪಡಿಸುವುದಿಲ್ಲ. ಗಲಾಟೆಯನ್ನು ಮಾಡುವುದಿಲ್ಲ. ನಾವು ಬಳ್ಳಾರಿಯವರು. ಶಾಂತಿ ಸೌಹಾರ್ದತೆ ನಮ್ಮ ಸಂಸ್ಕೃತಿ. ಅತಿಥಿದೇವೋ ಭವಃ ನಮ್ಮ ಸಂಸ್ಕಾರ. ಕಾಂಗ್ರೆಸ್ಸಿಗರು ಅನಗತ್ಯವಾಗಿ ನಮ್ಮ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ದೂರಿದರು.
ಬಳ್ಳಾರಿ ಜಿಲ್ಲೆಯಲ್ಲಿ ಕಳೆದ 2 ವರ್ಷಗಳಿಂದ ಕ್ರೈಂ ಕಡಿಮೆ ಆಗಿದೆ. ಎಲ್ಲಾ ಹಂತದ ಚುನಾವಣೆಗಳು ಶಾಂತಿಯುತವಾಗಿ ನಡೆದಿವೆ. ಕಾಂಗ್ರೆಸ್ಸಿಗರೇ ಅನಗತ್ಯವಾಗಿ ಗೊಂದಲ ನಿರ್ಮಾಣ ಮಾಡುತ್ತಿದ್ದಾರೆ. ಅಭಿವೃದ್ಧಿ ಇಲ್ಲಿ ಆಡಳಿತದ ನಿತ್ಯದ ಮಂತ್ರವಾಗಿದೆ ಎಂದರು.
***
ನನ್ನ ತೇಜೋವಧೆಯನ್ನು ನಿಲ್ಲಿಸಿ: ಶ್ರೀರಾಮುಲು
'ನನ್ನ ತೇಜೋವಧೆಯನ್ನು ನಿಲ್ಲಿಸಿ. ನೀವು ನನ್ನ ಬಗ್ಗೆ ಅನಗತ್ಯವಾಗಿ ಬರೆಯುತ್ತಿದ್ದೀರಿ. ನಾನು ಜನಪರ ವ್ಯಕ್ತಿ. ಜನನಾಯಕ. ನನ್ನ ಚಾರಿತ್ರ್ಯವನ್ನು ಹಾಳು ಮಾಡಬೇಡಿ' ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರು ಪತ್ರಕರ್ತರಲ್ಲಿ ಮನವಿ ಮಾಡಿಕೊಂಡ ಅಪರೂಪದ ಘಟನೆ ಭಾನುವಾರ ನಡೆಯಿತು.
ನಾನು ಯಾರು? ಎಲ್ಲಿಂದ ಬಂದೆ? ಹೇಗೆ ಈ ಹಂತಕ್ಕೆ ಬೆಳೆದುಬಂದೆ? ಎನ್ನುವ ಪ್ರಶ್ನೆಗಳಿಗೆ ಈಗ ಉತ್ತರ ಹುಡುಕುವ ಅಗತ್ಯವೇ ಇಲ್ಲ. ನಾನು ಮತ್ತು ನನ್ನ ಬಗ್ಗೆ ಜಿಲ್ಲೆಯ ಜನತೆಗೆ ಉತ್ತಮ ಮಾಹಿತಿ ಇದೆ. ನನ್ನ ರಾಜಕೀಯ ಜೀವನದ ಸ್ಪಷ್ಟ ಚಿತ್ರಣ ಜನರಲ್ಲಿ ಇದೆ. ನೀವು ನನ್ನ ತೇಜೋವಧೆ ಮಾಡಬೇಡಿ ಪ್ಲೀಸ್ ಎಂದು ಪತ್ರಕರ್ತರಲ್ಲಿ ಮನವಿ ಮಾಡಿದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications