ಶಿವಮೊಗ್ಗದಲ್ಲಿ ಬ್ರಿಟನ್ ಹೊರಗುತ್ತಿಗೆ ಕೇಂದ್ರ ನಿರ್ಮಾಣ

ಎರಡು ದಿನಗಳ ಮಟ್ಟಿಗೆ ಭೇಟಿ ನೀಡಲಿರುವ ಡೆವಿಡ್, ಇಂದು ಬೆಂಗಳೂರಿಗೆ ಆಗಮಿಸಲಿದ್ದು, ರಾಜ್ಯಪಾಲ ಎಚ್ಆರ್ ಭಾರದ್ವಾಜ್, ಭಾರತದ ಎರಡನೇ ಅತಿದೊಡ್ಡ ಸಾಫ್ಟ್ ವೇರ್ ರಫ್ತು ಕಂಪನಿ ಇನ್ಫೋಸಿಸ್ ಮತ್ತು ಎಚ್ಎಎಲ್ ಗಳಿಗೆ ಭೇಟಿ ನೀಡಲಿದ್ದಾರೆ.
ಶಿವಮೊಗ್ಗದ ವಿಶೇಷ ವಿತ್ತ ವಲಯದಲ್ಲಿ ಹೊರಗುತ್ತಿಗೆ ಕೇಂದ್ರವನ್ನು ವಿಸ್ತರಿಸಿಕೊಳ್ಳುತ್ತಿರುವ ಬ್ರಿಟನ್ ಕಂಪನಿ ಎಕ್ಸ್ ಚೇಂಜಿಂಗ್ ಬ್ರಿಟಿಷ್ ಪ್ರಧಾನಿ ಡೆವಿಡ್ ಕ್ಯಾಮರಾನ್ ಮತ್ತು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಕರ್ನಾಟಕ ಸರಕಾರದೊಂದಿಗೆ ಒಪ್ಪಂದ ಮಾಡಿಕೊಳ್ಳಲಿದೆ.
ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಕೆಎಸ್ ಈಶ್ವರಪ್ಪ ಅವರ ತವರು ಜಿಲ್ಲೆಯಲ್ಲಿಯೇ ಹೊರಗುತ್ತಿಗೆ ಕೇಂದ್ರ ನಿರ್ಮಿತವಾಗುತ್ತಿರುವುದರಿಂದ ಈ ಒಪ್ಪಂದಕ್ಕೆ ಹೆಚ್ಚಿನ ಮಹತ್ವ ದೊರೆತಿದೆ. 2008ರಿಂದ ಇಲ್ಲಿ ಕಾರ್ಯ ನಿರ್ವಹಿಸುತ್ತಿರುವ 300 ಉದ್ಯೋಗಿಗಳಿರುವ ಹೊರಗುತ್ತಿಗೆ ಕಂಪನಿ 2000 ಉದ್ಯೋಗಿಗಳಿಗೆ ಕೆಲಸದ ಅವಕಾಶ ಕಲ್ಪಿಸಲಿದೆ.
2010ರ ಮೇ ತಿಂಗಳಲ್ಲಿ ಅಧಿಕಾರಕ್ಕೆ ಬಂದ ನಂತರ ಮೊದಲ ಬಾರಿಗೆ ಆಗಮಿಸುತ್ತಿರುವ ಡೆವಿಡ್ ಕ್ಯಾಮರಾನ್ ಅವರನ್ನೊಳಗೊಂಡ 50 ಸದಸ್ಯರ ಉನ್ನತ ಮಟ್ಟದ ನಿಯೋಗ ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಲಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications