ಪ್ರಿಯಾಂಕಾಳನ್ನು ವಂಚಿಸಿದ್ದ ಆನಂದನಿಗೆ ಜಾಮೀನು

ಇಬ್ಬರು ಸ್ಥಳೀಯ ವ್ಯಕ್ತಿಗಳ ಗ್ಯಾರಂಟಿ, 30 ಸಾವಿರ ರು, ಷ್ಯೂರಿಟಿ ಪಡೆದು ನ್ಯಾಯಮೂರ್ತಿ ಆನಂದ್ ಅವರಿದ್ದ ಏಕಸದಸ್ಯ ಪೀಠ ಆರೋಪಿ ಆನಂದ್ ಗೆ ಜಾಮೀನು ನೀಡಿದೆ. ಆದರೆ ಆರೋಪಿ ಬೆಂಗಳೂರಿನಿಂದ ಹೊರಹೋಗದಂತೆ ಸೂಚಿಸಲಾಗಿದ್ದು, ಪ್ರತಿ ವಿಚಾರಣೆಗೂ ತಪ್ಪದೇ ಹಾಜರಾಗುವಂತೆ ಕಟ್ಟಪ್ಪಣೆ ವಿಧಿಸಲಾಗಿದೆ.
ಪ್ರತಿ 15 ದಿನಗಳಿಗೊಮ್ಮೆ ಸ್ಥಳೀಯ ಪೊಲೀಸ್ ಠಾಣೆಗೆ ಹಾಜರಾಗಿ ಸಹಿ ಹಾಕಬೇಕು. ಸಾಕ್ಷ್ಯ ನಾಶಪಡಿಸುವ ಪ್ರಯತ್ನ ಹಾಗೂ ಪ್ರಿಯಾಂಕಾ ಮತ್ತು ಕುಟುಂಬಕ್ಕೆ ಬೆದರಿಕೆ ಹಾಕುವ ಪ್ರಯತ್ನ ಮಾಡಬಾರದು ಎಂದು ಕೋರ್ಟ್ ಎಚ್ಚರಿಕೆ ನೀಡಿದೆ.
ಕಳೆದ ನವೆಂಬರ್ 11 ರಂದು ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಆನಂದ್ ವಿರುದ್ಧ ವಂಚನೆ ಪ್ರಕರಣ ದಾಖಲಾಗಿತ್ತು. ಪ್ರಿಯಾಂಕಾ ಕಳೆದ ನಾಲ್ಕು ವರ್ಷಗಳಿಂದ ಆನಂದ್ ಎಂಬಾತನನ್ನು ಪ್ರೀತಿಸುತ್ತಿದ್ದರು.
ಆದರೆ, ಆನಂದ್ ಪ್ರೀತಿಸುವ ನಾಟಕವಾಡಿ ಆಕೆಯನ್ನು ಗರ್ಭಿಣಿ ಮಾಡಿ ಬೇರೊಂದು ಯುವತಿಯೊಂದು ಮದುವೆ ಮಾಡಿಕೊಂಡಿದ್ದ. ರಾಜಾಜಿನಗರ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿರುವ ಮದುವೆ ಮೇಲೆ ಹೋಗಿ ಪ್ರಿಯಾಂಕಾ ಮತ್ತು ಅಕೆ ಸಹೋದರಿಯರು ಗಲಾಟೆ ನಡೆಸಿದ್ದರು.
ಈ ಪ್ರಕರಣ ರಾಜ್ಯಾದ್ಯಂತ ಸುದ್ದಿ ಮಾಡಿತ್ತು. ಇಬ್ಬರಿಗೂ ನಾಲ್ಕು ವರ್ಷಗಳಿಗೂ ಅಧಿಕ ಕಾಲ ಪರಸ್ಪರ ಸ್ನೇಹವಿದ್ದುದರಿಂದ ಈ ಹಂತದಲ್ಲಿ ಅತ್ಯಾಚಾರ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications