ಬಾರ್ ಗರ್ಲ್ಸ್ ಗೆ ತುಂಡುಡುಗೆ ಏಕೆ ?

ಮದ್ಯ ಮಾರಾಟ ಮಾಲೀಕರ ಸಂಘದ ವಿರೋಧದ ನಡುವೆಯೂ ಬಾರ್ ಗರ್ಲ್ಸ್ ಗೆ ಡ್ರೆಸ್ ಕೋಡ್ ಕಡ್ಡಾಯ ಮಾಡಲು ಸರಕಾರ ಹಸಿರು ನಿಶಾನೆ ನೀಡಿದ್ದು, ಕರಡು ಅಧಿಸೂಚನೆ ಹೊರಡಿಸಿದೆ. ಯಾವುದೇ ಕಾರಣಕ್ಕೂ ಡ್ರೆಸ್ ಕೋಡ್ ಕಡ್ಡಾಯ ಮಾಡಲು ಸಾಧ್ಯವಿಲ್ಲ ಎಂದು ಮಾಲೀಕರು ಪಟ್ಟಪಹಿಡಿದಿದ್ದಾರೆ. ಆದರೆ, ಕಾನೂನು ಮೀರಿದರೆ ಪರವಾನಿಗಿ ರದ್ದು ಮಾಡುವುದಾಗಿ ನಗರ ಪೊಲೀಸ್ ಆಯುಕ್ತ ಶಂಕರ ಬಿದರಿ ಎಚ್ಚರಿಕೆ ನೀಡಿದ್ದಾರೆ.
ಪ್ರತಿ ಬಾರ್ ಗಳಲ್ಲಿ ಕೆಲಸ ಮಾಡುವ ಯುವತಿಯರ ಬಗ್ಗೆ ಆಯಾ ಬಾರ್ ವ್ಯಾಪ್ತಿಗೆ ಠಾಣೆಗೆ ಮಾಹಿತಿ ನೀಡಬೇಕು. ಯುವತಿಯರಿಗೆ ಡ್ರೆಸ್ ಕೋಡ್ ಮಾಡಬೇಕು. ಅವರು ತುಂಡುಡುಗೆ ಧರಿಸದೇ ಸೀರೆ, ಸೆಲ್ವಾರ್ ಕಮೀಜ್, ಪ್ಯಾಂಟ್ , ಟೀಶರ್ಟ್ ಅಥವಾ ಸ್ಕರ್ಟ್ ಕೂಡ ಧರಿಸಬಹುದು. ಮದ್ಯ ಸರಬರಾಜು ನಂತರ ಯುವತಿಯರ ಹಾಡು, ಕುಣಿತಕ್ಕೆ ಅವಕಾಶವಿಲ್ಲ ಎಂದು ತಿಳಿಸಲಾಗಿದೆ.
ಗ್ರಾಹಕರನ್ನು ಸೆಳೆಯಲು ಬಾರ್ ಗಳಲ್ಲಿ ಕೆಲಸ ಮಾಡುವ ಮಹಿಳಾ ಉದ್ಯೋಗಿಗಳು ಅಂಗಾಂಗ ಪ್ರದರ್ಶಿಸುವ ರೀತಿಯಲ್ಲಿ ಉಡುಪು ಧರಿಸುತ್ತಿರುವ ಬಗ್ಗೆ ದೂರುಗಳು ಕೇಳಿ ಬಂದಿದ್ದವು. ವಹಿವಾಟು ಹೆಚ್ಚಿಸಿಕೊಳ್ಳಲು ಅಶ್ಲೀಲ ಮತ್ತು ಅನೈತಿಕ ಚಟುವಟಿಕೆಗೆ ಅಸ್ಪದ ನೀಡುತ್ತಿದ್ದ ಕೆಲ ಬಾರ್ ಗಳ ಮಾಲೀಕರ ವರ್ತನೆಗೆ ಕಡಿವಾಣ ಹಾಕಲು ಶಂಕರ ಬಿದರಿ ವಸ್ತ್ರಸಂಹಿತೆ ಜಾರಿಗೆ ತರಲು ನಿರ್ಧರಿಸಿದ್ದಾರೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications