ಮಳೆ ಅವಘಡ ತಪ್ಪಿಸಲು ಬಿಬಿಎಂಪಿ ಸನ್ನದ್ಧ

ಆದರೆ, ಮುಂಗಾರು ಮಳೆ ಅವಾಂತರವನ್ನು ಎದುರಿಸಲು ಬಿಬಿಎಂಪಿ ಸನ್ನದ್ಧವಾಗಿ ಆಯುಕ್ತ ಸಿದ್ಧಯ್ಯ ಅವರ ನೇತೃತ್ವದ ತಂಡ ಈಗಾಗಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿದೆ. ವಲಯವಾರು ಅಧಿಕಾರಿಗಳು ಹಾಗೂ ಪ್ರಹಾರಿ ತಂಡ ಕೂಡಾ ಒಳಚರಂಡಿ ವ್ಯವಸ್ಥೆಯ ಬಗ್ಗೆ ನಿಗಾವಹಿಸಿವೆ.
ರೈನ್ ಕೋಟ್ ಸೇರಿದಂತೆ ಸುರಕ್ಷಿತ ಸಾಮಾಗ್ರಿಗಳನ್ನು ಅಗತ್ಯಬೀಳುವ ಕೇಂದ್ರಗಳಲ್ಲಿ ಇರಿಸಲಾಗುವುದು. ಅರಣ್ಯ ಇಲಾಖೆಗೆ ಸೂಚನೆ ನೀಡಲಾಗಿದ್ದು, ಮಳೆಯ ಆರ್ಭಟಕ್ಕೆ ಬೀಳುವ ಮರಗಳನ್ನು ಕೂಡಲೆ ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗಿದೆ.
ಮಳೆ ಅವಘಡಗಳ ಬಗ್ಗೆ ಮಾಹಿತಿ ಹಾಗೂ ಸಹಾಯಕ್ಕಾಗಿ ತುರ್ತು ಸೇವಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಸಾರ್ವಜನಿಕರು ಅಗತ್ಯಬಿದ್ದಾಗಿ ಸಂಪರ್ಕಿಸಬಹುದು ಎಂದು ಮೇಯರ್ ಹೇಳಿದರು.
ಕೇಂದ್ರಕಂಟ್ರೋಲ್ ರೂಂ:(080) 22221188
ದಕ್ಷಿಣ ವಲಯ: 26566362
ಪೂರ್ವ ವಲಯ: 22975803
ಪಶ್ಚಿಮ ವಲಯ : 23561692
ದಾಸರಹಳ್ಳಿ: 28393688/22975904
ಬೊಮ್ಮನಹಳ್ಳಿ: 25732447/25735642
ಮಹದೇವಪುರ: 28512300/01
ರಾಜರಾಜೇಶ್ವರಿ ನಗರ: 28601851/28600954
ರಾಜ್ಯದ ಎಲ್ಲೆಡೆ ಪ್ರವಾಹ ಭೀತಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿವ ಭಾರಿ ಮಳೆಯ ಕಾರಣದಿಂದ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಮೂರು ದಿನಗಳ ರಜೆ ನೀಡಲಾಗಿದೆ. ಜಲಾಶಯಗಳ ನೀರಿನ ಮಟ್ಟ ದಿನದಿಂದ ದಿನಕ್ಕೇ ಹೆಚ್ಚಾಗುತ್ತಿದ್ದು, ಅಪಾಯದ ಸೂಚನೆ ನೀಡುತ್ತಿವೆ. ಕರಾವಳಿ, ಮಧ್ಯ ಕರ್ನಾಟಕ ಹಾಗೂ ದಕ್ಷಿಣ ಒಳನಾಡು ಕರ್ನಾಟಕ ಪ್ರದೇಶದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ ಬೀಳುವ ಸಾಧ್ಯತೆಯಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications