ಸರಕಾರಿ ಬಸ್ಸುಗಳ ಮೇಲೆ ಕನ್ನಡದ ತೇರು

ಸುಚಿತ್ರ ಕಲಾಕೇಂದ್ರದ ಸಹಯೋಗದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಯೋಜಿಸಿದ್ದ ಕನ್ನಡ ಚಿಂತನೆ ಕಾರ್ಯಕ್ರಮದಲ್ಲಿ ಸಂಸದ ಅನಂತಕುಮಾರ್ ಮಾಡಿದ ಸಲಹೆಗೆ ಸಚಿವ ಅಶೋಕ್ ಸಮ್ಮತಿಸಿದರು. ಕನ್ನಡಕ್ಕಾಗಿ ದುಡಿದು ಹಿರಿಯ ಚೇತನಗಳ ಭಾವಚಿತ್ರಗಳನ್ನು ಬಸ್ಸುಗಳ ಮೇಲೆ ಬರೆಸುವುದಾಗಿ ಅವರು ಹೇಳಿದರು.
ಇಂಗ್ಲಿಷ್ ವ್ಯಾಮೋಹ ಕನ್ನಡಕ್ಕೆ ಕುತ್ತು
ರಾಜ್ಯದಲ್ಲಿ ಕನ್ನಡ ಭಾಷೆ ಮತ್ತು ಸಂಸ್ಕೃತಿ ಉಳಿದರೆ ಮಾತ್ರ ನಮ್ಮ ಉಳಿವು ಸಾಧ್ಯ ಎಂದು ಸಾರಿಗೆ ಸಚಿವ ಅಶೋಕ್ ಹೇಳಿದ್ದಾರೆ.
ಕನ್ನಡ ಗಣಕ ಉಚಿತ ತರಬೇತಿ ಕೇಂದ್ರ ಏರ್ಪಡಿಸಿದ್ದ ಪ್ರಮಾಣ ಪತ್ರ ವಿತರಣಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಮ್ಮ ಭಾಷೆ ಸಂಸ್ಕೃತಿ ಮರೆತರೆ ನಮಗೆ ಉಳಿಗಾಲವಿಲ್ಲ ಎಂದರು. ರಾಜ್ಯದಲ್ಲಿ ಕನ್ನಡಕ್ಕೆ ಆಧ್ಯತೆ ಸಿಗಬೇಕು. ದೈನಂದಿನ ಜೀವನದಲ್ಲಿ, ಆಡಳಿತದಲ್ಲಿ ಕನ್ನಡ ಬಳಕೆಯಾಗಬೇಕು. ಇದರ ಜೊತೆಗೆ ಬದಲಾದ ಸನ್ನಿವೇಶದಲ್ಲಿ ಗಣಕಯಂತ್ರದ ಮೂಲಕವೂ ಕನ್ನಡ ಪರಿಪೂರ್ಣವಾಗಿ ಬಳಸುವಂತಾಗಬೇಕು. ಭಾಷೆ ಮತ್ತು ಸಂಸ್ಕೃತಿ ಅಭಿವೃದ್ಧಿಗಾಗಿ ರಾಜ್ಯ ಸರಕಾರ ಸಾಕಷ್ಟು ಕಾರ್ಯಕ್ರಮ ರೂಪಿಸಿವೆ ಎಂದರು.
ಇಂಗ್ಲಿಷ್ ಮಾಧ್ಯಮ ಹಾಗೂ ಕನ್ನಡ ಮಾಧ್ಯಮ ಎಂಬ ವರ್ಗೀಕರಣವೇ ಪ್ರಜಾಪ್ರಭುತ್ವದ ಮೂಲ ಆಶಯಕ್ಕೆ ವಿರುದ್ಧವಾದುದು. 1 ರಿಂದ 10 ನೇ ತರಗತಿಯವರೆಗೆ ಕನ್ನಡ ಮಾಧ್ಯಮದಲ್ಲೇ ಶಿಕ್ಷಣ ದೊರೆಯುಂತಾಗಬೇಕು. ಅಗತ್ಯಕ್ಕೆ ತಕ್ಕಷ್ಟು ಬೇರೆ ಭಾಷೆಯನ್ನು ಕಲಿಯಬೇಕು. ಆದರೆ, ಜಾಗತೀಕರಣದಿಂದ ಇಂಗ್ಲಿಷ್ ಅತ್ಯಹತ್ಯ ಭಾಷೆಯಾಗಿ ಮಾರ್ಪಟ್ಟಿದೆ. ಇಂಗ್ಲಿಷ್ ಭಾಷೆಯ ವ್ಯಾಮೋಹದಿಂದ ಕನ್ನಡ ನಲುಗುವಂತಾಗಿದೆ ಎಂದು ಅಶೋಕ್ ಬೇಸರ ವ್ಯಕ್ತಪಡಿಸಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications