ಲಾಲ್ ಬಾಗ್ ನಲ್ಲಿ ಕಣ್ಮನ ತಣಿಸುವ ಹೂ ರಾಶಿ

ಫಲಪುಷ್ಪ ಪ್ರದರ್ಶನದ ಉದ್ಘಾಟನೆಯ ನಂತರ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಕಳೆದ ಬಾರಿ ನಡೆದ ಫಲಪುಷ್ಪ ಪ್ರದರ್ಶನದಿಂದ ರು.80 ಲಕ್ಷ ಆದಾಯಗಳಿಸಲಾಗಿತ್ತು. ಈ ವರ್ಷ ಆದಾಯ ಮತ್ತಷ್ಟು ಹೆಚ್ಚುವುದೆಂಬ ಆಶಯವನ್ನು ಸಚಿವರು ವ್ಯಕ್ತಪಡಿಸಿದರು.
ಬೆಂಗಳೂರು ಕೆಂಪು ತೋಟದಲ್ಲಿ ಸುಂದರಿಯರು ; ಗ್ಯಾಲರಿ
ಲಾಲ್ಬಾಗ್ಗೆ ಭೇಟಿ ನೀಡುವ ವಾಯುವಿಹಾರಗಳಿಗೆ ಹಾಗೂ ನೋಡುಗರಿಗೆ ಕುಡಿಯುವ ನೀರು ಮತ್ತು ಶೌಚಾಲಯ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ರಾಕ್ ಗಾರ್ಡನ್, ಫುಡ್ ಕೊರ್ಟ್ ಮತ್ತು ಸಂಗೀತ ಕಾರಂಜಿಗಳನ್ನು ಸ್ಥಾಪಿಸಲು ಸಾರ್ವಜನಿಕರ ವಿರೋಧವಿದೆ. ಶೀಘ್ರವೇ ಸಾರ್ವಜನಿಕರ ಸಭೆಯನ್ನು ಕರೆದು ಈ ಬಗ್ಗೆ ಚರ್ಚಿಸಲಾಗುವುದೆಂದು ಅವರು ತಿಳಿಸಿದರು.
ರಾಜ್ಯಾದ್ಯಂತ 16 ಸಾವಿರ ಹೆಕ್ಟೆರ್ನಲ್ಲಿ ತೋಟಗಾರಿಕೆ ಕ್ಷೇತ್ರಗಳಿವೆ. ಖಾಸಗಿ ಸಹಭಾಗಿತ್ವದಲ್ಲಿ ಕೆಲವು ಕ್ಷೇತ್ರಗಳ ನಿರ್ವಹಣೆ ಮಾಡಲು ಈಗಾಗಲೇ ಟೆಂಡರ್ಗಳನ್ನು ಕರೆಯಲಾಗಿದೆ. ಇದರಿಂದಾಗಿ ರೈತರಿಗೆ ಉತ್ತಮ ಹಾಗೂ ಹೊಸ ತಳಿಗಳನ್ನು ಒದಗಿಸಲು ಅನುವಾಗುವುದೆಂದರು.
ರಾಕ್ ಗಾರ್ಡನ್ ತಪ್ಪು ತಿಳುವಳಿಕೆ ಬೇಡ : ಮುಖ್ಯ ಆತಿಥಿಯಾಗಿ ಭಾಗವಹಿಸಿದ್ದ ಸಾರಿಗೆ ಸಚಿವ ಆರ್ ಅಶೋಕ್ ಅವರು ಮಾತನಾಡಿ, ಲಾಲ್ಬಾಗ್ ಒಂದು ಬಟಾನಿಕಲ್ ಗಾರ್ಡನ್. ಇದನ್ನು ಪ್ರವಾಸಿ ತಾಣವನ್ನಾಗಿ ಮಾಡಬೇಕೆಂಬ ಇಚ್ಛೆ ಸರ್ಕಾರಕ್ಕಿಲ್ಲ. ಇಲ್ಲಿ ಬರಲಿರುವ ರಾಕ್ ಗಾರ್ಡನ್ ಬಗ್ಗೆ ತಪ್ಪು ತಿಳುವಳಿಕೆ ಬೇಡ.
ಯಾವುದೇ ಮರ ಗಿಡಗಳನ್ನು ನಾಶಗೊಳಿಸದೆ ಇರುವ ಕಲ್ಲುಗಳ ನಡುವೆಯ ಮತ್ತಷ್ಟು ಮರಗಿಡಗಳನ್ನು ನೆಡಲಾಗುವುದು. ಧ್ವನಿ-ಬೆಳಕು ಕಾರ್ಯಕ್ರಮಗಳಿಂದ ಪಕ್ಷಿಗಳಿಗೂ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು. ಯಾವುದಕ್ಕೂ ಸಾರ್ವಜನಿಕರ ಅಭಿಪ್ರಾಯದಂತೆ ಮುಂದಿನ ಹೆಜ್ಜೆ ಇಡಲಾಗುವುದೆಂದು ಅವರು ತಿಳಿಸಿದರು.
ಸಸ್ಯಕಾಶಿಯಲ್ಲಿ ಹೂ ರಾಶಿ : ಗಾಜಿನ ಮನೆಯಲ್ಲಿನ ಇಂಡಿಯಾ ಗೇಟನ್ನು 2 ಲಕ್ಷಕ್ಕೂ ಹೆಚ್ಚು ಕೆಂಪು, ಕಿತ್ತಲೆ, ಬಿಳಿ ಹಳದಿ ಗುಲಾಬಿ ಹೂಗಳಿಂದ ಶೃಂಗರಿಸಲಾಗಿದೆ. ಇದರ ಸುತ್ತಲೂ ತೈವಾನ್ ದೇಶದ ಹಲವು ವರ್ಣದ ಅರ್ಕಿಡ್ಸ್, ಅಂಥೋರಿಯಂ, ವಿಂಕಾ, ಬೋಗನ್ವಿಲ್ಲಾ, ಇಂಪೇಷನ್ಸ್, ಹೈಬ್ರಿಡ್ ಮೆರಿಗೊಲ್ಡ್, ಕಾಕ್ಸ್ಕೂಂಬ್, ಡಾಲಿಯ, ಸೆಲೆಷಿಯ, ಜ್ಹಿನಿಯ, ಸಾಲ್ವಿಯ, ಗ್ಲಾಡಿಯೋಲ, ಸ್ವೀಟ್ ಪಿ, ಅಗ್ನೋಲಿಯ, ಕಾರ್ನ್ ಫ್ಲವರ್, ಟ್ಯೂಬ್ ರೊಸ್ ಸೇರಿದಂತೆ ಹಲವು ಬಣ್ಣ-ಬಣ್ಣದ ಹೂಗಳ ವಿನ್ಯಾಸದ ಜೋಡಣೆಯ ಮತ್ತು ವೈವಿಧ್ಯಮಯ ವಾರ್ಷಿಕ ಅಲಂಕಾರಿಕ ಹೂಗಿಡಗಳನ್ನು ಪ್ರದರ್ಶಿಸಲಾಗಿದೆ.
ನಿಮ್ಮ ಮೊಬೈಲಿನಲ್ಲಿ ದಟ್ಸ್ ಕನ್ನಡ ಪ್ರತ್ಯಕ್ಷ!
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications