ಸನ್ನಡತೆಯ ಜೈಲು ಹಕ್ಕಿಗಳ ಪರ ನಿಂತ ಮುತಾಲಿಕ್

ನಗರದ ಜಿಲ್ಲಾ ಉಪ ಕಾರಾಗೃಹದ ಮುಂದೆ ಇಂದು ನೂರಾರು ಬೆಂಬಲಿಗರೊಂದಿಗೆ ಜಮಾಯಿಸಿದ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ರಾಜ್ಯದ ವಿವಿಧ ಕಾರಾಗೃಹದಲ್ಲಿ ಸನ್ನಡತೆವುಳ್ಳ 580ಕ್ಕೂ ಹೆಚ್ಚು ಖೈದಿಗಳಿದ್ದಾರೆ. ಇವರನ್ನು ಬಿಜೆಪಿ ಸರ್ಕಾರ ಸ್ವಾತಂತ್ರೋತ್ಸವ ದಿನದಂದು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ನಮ್ಮ ರಾಜ್ಯದಲ್ಲಿ 7 ವರ್ಷದ ಕಾರಾಗೃಹವಾಸ ಅನುಭವಿಸಿದ 948 ಖೈದಿಗಳಿದ್ದಾರೆ. ಕೇರಳ, ಆಂಧ್ರ, ತಮಿಳುನಾಡಿನಲ್ಲಿ 7 ವರ್ಷಕ್ಕೂ ಮೇಲ್ಪಟ್ಟ ಅವಧಿಯ ಶಿಕ್ಷೆ ಅನುಭವಿಸಿದವರಿಗೆ ಬಿಡುಗಡೆ ಭಾಗ್ಯ ಪ್ರಾಪ್ತಿಯಾಗಿದೆ.
ಕರ್ನಾಟಕದಲ್ಲಿ ಈ ಹಿಂದಿನ ಸರ್ಕಾರಗಳು ಉತ್ತಮ ನಡತೆ ಹೊಂದಿದ ಖೈದಿಗಳನ್ನು ಅವಧಿಗೆ ಮುನ್ನ ಬಿಡುಗಡೆಗೊಳಿಸಿದ ಉದಾಹರಣೆಗಳಿವೆ. ಆದ್ದರಿಂದ, ಬಿಜೆಪಿ ಸರ್ಕಾರ ಕೂಡಾ, ಈ ಬಗ್ಗೆ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಜೈಲ್ ಸೂಪರ್ ಇಂಟೆಂಡೆಂಟ್ ಗೆ ಮನವಿ ಸಲ್ಲಿಸಿದರು.
More From
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications