ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಗಣಿ ದುರುಪಯೋಗ : ರಾಹುಲ್ ಗಾಂಧಿ ಖೇದ
ನಗರದ ಕುವೆಂಪು ರಂಗಮಂದಿರದಲ್ಲಿ ಶುಕ್ರವಾರ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು, ದೇಶದಲ್ಲಿ ನೈಸರ್ಗಿಕ ಸಂಪತ್ತು ಯಥೇಚ್ಛವಾಗಿದೆ. ಆದರೂ, ದೇಶ ಹಿಂದುಳಿದಿದೆ ಎಂಬ ವಿದ್ಯಾರ್ಥಿಯೊಬ್ಬರ ಪ್ರಶ್ನೆಗೆ ಅವರು ಮೇಲಿನಂತೆ ಉತ್ತರಿಸಿದರು. ಗಣಿಗಾರಿಕೆಯಲ್ಲಿ ಎಲ್ಲ ಪಕ್ಷದವರೂ ಇದ್ದಾರಲ್ಲ ಎಂಬ ಪ್ರಶ್ನೆಗೆ ಅವರು ಯಾರೇ ಆಗಿರಲಿ, ಯಾವ ಪಕ್ಷದಲ್ಲಿರಲಿ. ಅಂತವರನ್ನು ನೀವು ತಿರಸ್ಕರಿಸಿ ಎಂದು ಉತ್ತರಿಸಿದರು.
ಮೀಸಲಾತಿ ಬಗೆಗಿನ ಪ್ರಶ್ನೆಗೆ ಉತ್ತರಿಸಿದ ಅವರು, ಇದು ಚರ್ಚೆಯ ವಿಷಯವಾಗಬಾರದು. ನಿಮ್ಮಿಂದ ಬೇಡ ಎಂಬುದನ್ನು ನಾನು ನಿರೀಕ್ಷಿಸುವುದಿಲ್ಲ. ಆದರೆ, ಸೀಟುಗಳನ್ನು ಹೆಚ್ಚು ಮಾಡಬೇಕೆಂಬುದು ನಿಮ್ಮ ಸಲಹೆಯಾಗಬೇಕು. ಇಂದಿಗೂ ಹಳ್ಳಿಗಳಲ್ಲಿ ಮೀಸಲಾತಿ ಅಗತ್ಯವಿದೆ ಎಂದು ರಾಹುಲ್ ಪ್ರತಿಪಾದಿಸಿದರು.
Comments
ರಾಹುಲ್ ಗಾಂಧಿ ಸಂವಾದ ವಿದ್ಯಾರ್ಥಿ ಯುವಕರು ಶಿವಮೊಗ್ಗ ಮೈಸೂರು rahul gandhi students interaction youths mysore shivamogga
Story first published: Saturday, August 14, 2010, 16:44 [IST]