ದೇವರಿಗ್ಯಾಕೆ ತಾರತಮ್ಯ ಮುಖ್ಯಮಂತ್ರಿಗಳೆ...

ರಾಜ್ಯ ಸರಕಾರ ರಾಜ್ಯದಲ್ಲಿರುವ ದೇವಾಲಯಗಳ ಅಭಿವೃದ್ಧಿಗೆ ಮಾತ್ರ ಹಣ ನೀಡುವುದಿಲ್ಲ. ಹೊರ ರಾಜ್ಯಗಳ ದೇವಾಲಯಗಳಿಗೆ ಕೋಟಿ ಲೆಕ್ಕದಲ್ಲಿ ರೊಕ್ಕ ನೀಡುತ್ತಿದೆ. ಕಳೆದ ಒಂದು ವರ್ಷದಲ್ಲಿ ರಾಜ್ಯ ಸರಕಾರ ನೆರೆ ರಾಜ್ಯಗಳಿಗೆ ಸೇರಿದ 4 ದೇವಾಲಯಗಳಿಗೆ 13 ಕೋಟಿ ರುಪಾಯಿಗಳನ್ನು ಬಿಡುಗಡೆ ಮಾಡಿದೆ. ಆದರೆ, ಅದೇ ಅವಧಿಯಲ್ಲಿ ರಾಜ್ಯದಲ್ಲಿರುವ 131 ದೇವಾಲಯಗಳಿಗೆ ಬಿಡುಗಡೆ ಮಾಡಿರುವ ಹಣ ಕೇವಲ 28 ಕೋಟಿ ರುಪಾಯಿಗಳು.
ಆಂಧ್ರಪ್ರದೇಶದ ರಾಘವೇಂದ್ರ ಮಠಕ್ಕೆ 10 ಕೋಟಿ, ಶ್ರೀಶೈಲಂನ ಪಂಡಿತಾರಾಧ್ಯ ಸೇವಾ ಸಮಿತಿಗೆ 2 ಕೋಟಿ, ತಮಿಳುನಾಡಿನ ಕಡಲೂರು ಜಿಲ್ಲೆಯ ತಿರುವಂಡಿಪುರಂನ ದೇವನಾಥಸ್ವಾಮಿ ಲಕ್ಷ್ಮಿ ಹಯಗ್ರೀವ ದೇವಾಲಯಕ್ಕೆ 1 ಕೋಟಿ, ಮತ್ತು ಕೇರಳದ ಕಾಸರಗೋಡು ಜಿಲ್ಲೆಯ ಅರಕ್ಕಾಡಿಯ ಕಾಳಿಕಾಂಬ ದೇವಾಲಯಕ್ಕೆ 2.7 ಲಕ್ಷ ನೀಡಿದೆ.
ರಾಜ್ಯದಲ್ಲಿ ಸಾವಿರಾರು ದೇವಾಲಯಗಳು ಇವೆ. ಇವುಗಳಲ್ಲಿ ಅನೇಕ ದೇವಾಲಯಗಳು ದಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಟ್ಟಿವೆ. ಇದರಲ್ಲಿ 131 ದೇವಾಲಯಗಳಿಗೆ ನೀಡಿರುವುದು ಕೇವಲ 28 ಕೋಟಿ ರುಪಾಯಿಗಳು. ಇದರಲ್ಲಿ ಅನೇಕ ದೇವಾಲಯಗಳು ದುರಸ್ತಿ ಹಂತದಲ್ಲಿವೆ. ಇವುಗಳನ್ನು ಪುನಶ್ಚೇತನ ಮಾಡಲು ಯಡಿಯೂರಪ್ಪ ಯಾವುದೇ ಕ್ರಮ ಕೈಗೊಂಡಿಲ್ಲ ಎನ್ನುವುದು ವಿಶೇಷವಾಗಿದೆ. ರಾಜ್ಯದ ದೇವರು ಏನು ಮಾಡಿವೆ ಯಡಿಯೂರಪ್ಪನವರೆ...?
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications