ದೇವರಿಗ್ಯಾಕೆ ತಾರತಮ್ಯ ಮುಖ್ಯಮಂತ್ರಿಗಳೆ...

ರಾಜ್ಯ ಸರಕಾರ ರಾಜ್ಯದಲ್ಲಿರುವ ದೇವಾಲಯಗಳ ಅಭಿವೃದ್ಧಿಗೆ ಮಾತ್ರ ಹಣ ನೀಡುವುದಿಲ್ಲ. ಹೊರ ರಾಜ್ಯಗಳ ದೇವಾಲಯಗಳಿಗೆ ಕೋಟಿ ಲೆಕ್ಕದಲ್ಲಿ ರೊಕ್ಕ ನೀಡುತ್ತಿದೆ. ಕಳೆದ ಒಂದು ವರ್ಷದಲ್ಲಿ ರಾಜ್ಯ ಸರಕಾರ ನೆರೆ ರಾಜ್ಯಗಳಿಗೆ ಸೇರಿದ 4 ದೇವಾಲಯಗಳಿಗೆ 13 ಕೋಟಿ ರುಪಾಯಿಗಳನ್ನು ಬಿಡುಗಡೆ ಮಾಡಿದೆ. ಆದರೆ, ಅದೇ ಅವಧಿಯಲ್ಲಿ ರಾಜ್ಯದಲ್ಲಿರುವ 131 ದೇವಾಲಯಗಳಿಗೆ ಬಿಡುಗಡೆ ಮಾಡಿರುವ ಹಣ ಕೇವಲ 28 ಕೋಟಿ ರುಪಾಯಿಗಳು.
ಆಂಧ್ರಪ್ರದೇಶದ ರಾಘವೇಂದ್ರ ಮಠಕ್ಕೆ 10 ಕೋಟಿ, ಶ್ರೀಶೈಲಂನ ಪಂಡಿತಾರಾಧ್ಯ ಸೇವಾ ಸಮಿತಿಗೆ 2 ಕೋಟಿ, ತಮಿಳುನಾಡಿನ ಕಡಲೂರು ಜಿಲ್ಲೆಯ ತಿರುವಂಡಿಪುರಂನ ದೇವನಾಥಸ್ವಾಮಿ ಲಕ್ಷ್ಮಿ ಹಯಗ್ರೀವ ದೇವಾಲಯಕ್ಕೆ 1 ಕೋಟಿ, ಮತ್ತು ಕೇರಳದ ಕಾಸರಗೋಡು ಜಿಲ್ಲೆಯ ಅರಕ್ಕಾಡಿಯ ಕಾಳಿಕಾಂಬ ದೇವಾಲಯಕ್ಕೆ 2.7 ಲಕ್ಷ ನೀಡಿದೆ.
ರಾಜ್ಯದಲ್ಲಿ ಸಾವಿರಾರು ದೇವಾಲಯಗಳು ಇವೆ. ಇವುಗಳಲ್ಲಿ ಅನೇಕ ದೇವಾಲಯಗಳು ದಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಟ್ಟಿವೆ. ಇದರಲ್ಲಿ 131 ದೇವಾಲಯಗಳಿಗೆ ನೀಡಿರುವುದು ಕೇವಲ 28 ಕೋಟಿ ರುಪಾಯಿಗಳು. ಇದರಲ್ಲಿ ಅನೇಕ ದೇವಾಲಯಗಳು ದುರಸ್ತಿ ಹಂತದಲ್ಲಿವೆ. ಇವುಗಳನ್ನು ಪುನಶ್ಚೇತನ ಮಾಡಲು ಯಡಿಯೂರಪ್ಪ ಯಾವುದೇ ಕ್ರಮ ಕೈಗೊಂಡಿಲ್ಲ ಎನ್ನುವುದು ವಿಶೇಷವಾಗಿದೆ. ರಾಜ್ಯದ ದೇವರು ಏನು ಮಾಡಿವೆ ಯಡಿಯೂರಪ್ಪನವರೆ...?
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications