ಉಮರ್ ಅಬ್ಧುಲ್ಲಾ ಮೇಲೆ ಬೂಟು ಎಸೆತ

ಕ್ರಿಮಿನಲ್ ಪ್ರಕರಣದ ಆರೋಪದ ಮೇಲೆ ಅಮಾನತುಗೊಂಡಿರುವ ಮುಖ್ಯಪೇದೆ ಅಬ್ಧುಲ್ ಅಹದ್ ಜಾನ್ ಮುಖ್ಯಮಂತ್ರಿ ಮೇಲೆ ಬೂಟು ಎಸೆದ ಭೂಪ. ಇಲ್ಲಿನ ಭಕ್ಷಿ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ ವರ್ಣರಂಜಿತ ಸ್ವಾತಂತ್ರೋತ್ಸವ ಕಾರ್ಯಕ್ರಮಕ್ಕೆ ಭಾರಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಆದರೆ, ಮುಖ್ಯಪೇದೆ ಅಬ್ಧುಲ್ ಅಹದ್ ಜಾನ್, ಭದ್ರತಾ ಸಿಬ್ಬಂದಿಯ ಕಣ್ತಪ್ಪಿಸಿ ಗಣ್ಯರ ವೇದಿಕೆಯ ಹಿಂಭಾಗದಲ್ಲಿ ಬಂದು ಕುಳಿತಿದ್ದ. ಸಮಾರಂಭ ಆರಂಭವಾಗುತ್ತಿದ್ದಂತೆಯೇ ಎದ್ದು ನಿಂತ ಜಾನ್, ನಮಗೆ ಸ್ವಾತಂತ್ರ್ಯ ಬೇಕು ಎಂದು ಮುಖ್ಯಮಂತ್ರಿ ಕಡೆಗೆ ಬೂಟು ಎಸೆದ. ಆದರೆ, ಅದು ಮುಖ್ಯಮಂತ್ರಿ ಅವರಿಗೆ ತಾಗಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಭಾಷಣದಲ್ಲಿ ಈ ಘಟನೆ ಪ್ರಸ್ತಾಪಿಸಿದ ಉಮರ್, ಪ್ರತಿಭಟನೆ ವ್ಯಕ್ತಪಡಿಸುವ ಉತ್ತಮ ಮಾರ್ಗವಿದೆ. ಘೋಷಣೆಗಳನ್ನು ಕೂಗಿ, ಬೂಟು ಎಸೆಯಿರಿ, ಕಲ್ಲುಗಳನ್ನು ಮಾತ್ರ ತೂರಬೇಡಿ ಎಂದರು. ಆರೋಪಿ ಪೇದೆ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದಾನೆ. ಅಪರಾಧ ಸಂಬಂಧ ಪ್ರಕರಣದ ಹಿನ್ನೆಲೆಯಲ್ಲಿ ಆತನನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications