ಮತ್ತೆ ಮರುಕಳಿಸಿದ ಮುಂಬೈ ತಾಜ್ ವೈಭವ

ಸುಮಾರು ಸಮುದ್ರ 107 ವರ್ಷಗಳ ಸುದೀರ್ಘ ಇತಿಹಾಸವಿರುವ ತಾಜ್ ಹೋಟೆಲ್ ನ ಮರು ನಿರ್ಮಾಣಕ್ಕಾಗಿ 22 ತಿಂಗಳ ಕಾಲ ಮುಚ್ಚಲಾಗಿತ್ತು. ಸುಮಾರು 175 ಕೋಟಿ ರು. ವೆಚ್ಚದಲ್ಲಿ ಸಾವಿರಕ್ಕೂ ಅಧಿಕ ಕಾರ್ಮಿಕರು, ಬಡಗಿಗಳು ಹಗಲು ರಾತ್ರಿ ಅವಿರತವಾಗಿ ದುಡಿದು, ತಾಜ್ಗೆ ಮರು ರೂಪ ನೀಡಿದ್ದಾರೆ. ಅದ್ದೂರಿಯಾಗಿ ಅಲಂಕಾರಗೊಂಡಿರುವ ತಾಜ್, ಈಗ ಗ್ರಾಹಕರ ಸೇವೆಗೆ ಸಿದ್ಧವಾಗಿದೆ.
ಮುಂಬೈನ ಬೃಹತ್ ಹೋಟೆಲ್ಗಳಲ್ಲೊಂದಾದ ತಾಜ್ನಲ್ಲಿ ಒಟ್ಟು 285 ಕೊಠಡಿಗಳಿವೆ. ಈ ಹಿಂದಿನ ದಾಳಿ ಘಟನೆ ನಂತರ ಎಚ್ಚೆತ್ತುಕೊಂಡಿರುವ ಹೋಟೆಲ್ ಆಡಳಿತ ಮಂಡಳಿ, ತನ್ನ ಗ್ರಾಹಕರ ರಕ್ಷಣೆಗೆ ಸಂಪೂರ್ಣ ಆದ್ಯತೆ ನೀಡಿದೆ.
2008 ರಲ್ಲಿ ಮುಂಬೈ ಮೇಲೆ ದಾಳಿ ನಡೆಸಿದ್ದ ಪಾಕ್ ಮೂಲದ ಉಗ್ರರು 60 ಗಂಟೆಗೂ ಅಧಿಕ ಕಾಲ ತಾಜ್ ಹೋಟೆಲ್ನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದ್ದರು. ಸುಮಾರು ಒಂದು ದಿನಗಳ ಕಾಲ ತಾಜ್ನೊಳಗೆ ಆರ್ಭಟ ಮೆರೆದಿದ್ದ ಭಯೋತ್ಪಾದಕರು ವಿದೇಶಿಯರು ಸೇರಿದಂತೆ 31 ಜನರನ್ನು ಕೊಂದು ಹಾಕಿದ್ದರು. ಮೃತರಲ್ಲಿ 12 ಜನ, ತಾಜ್ ಹೋಟೆಲ್ ಸಿಬ್ಬಂದಿಗಳಾಗಿದ್ದರು.
ಉಗ್ರರ ಕಪಿಮುಷ್ಠಿಯಿಂದ ಸಾರ್ವಜನಿಕರನ್ನು ರಾಷ್ಟ್ರೀಯ ಭದ್ರತಾ ಪಡೆ ರಕ್ಷಿಸುವುದಕ್ಕೂ ಮುನ್ನ 185 ಮೃತಪಟ್ಟು, 300ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications