ನೆಹರು, ಇಂದಿರಾಗಿಂತಲೂ ಮನಮೋಹನ್ ಶ್ರೇಷ್ಠ

ದಕ್ಷಿಣ ದೆಹಲಿ ಕ್ಷೇತ್ರದಿಂದ 1999ರಲ್ಲಿ ಲೋಕಸಭೆಗೆ ಸ್ಪರ್ಧಿಸಿದ್ದ ಸಂದರ್ಭದಲ್ಲಿ ನನ್ನ ಬಳಿ ಅವರು ಎರಡು ಲಕ್ಷ ರುಪಾಯಿ ಸಾಲ ಪಡೆದಿದ್ದರು. ಆ ಚುನಾವಣೆಯಲ್ಲಿ ಅವರು ಸೋತರಾದರು ಕೆಲ ದಿನಗಳ ನಂತರ ಹಣ ವಾಪಸ್ ಕೊಟ್ಟಿದ್ದಾಗಿ ಖುಷ್ವಂತ್ ಸಿಂಗ್ ತಮ್ಮ ಪುಸ್ತಕ 'ಆಬ್ಸಲ್ಯೂಟ್ ಖುಷ್ವಂತ್' ನಲ್ಲಿ ಬರೆದುಕೊಂಡಿದ್ದಾರೆ.
ಇಂತಹ ಪ್ರಾಮಾಣಿಕತೆಯನ್ನು ಯಾವ ರಾಜಕಾರಣಿಯಿಂದಲೂ ಕಾಣಲು ಸಾಧ್ಯವಿಲ್ಲ ಎಂದು ಖುಷ್ವಂತ್ ಸಿಂಗ್ ಅಚ್ಚರಿ ವ್ಯಕ್ತಪಡಿಸಿದ್ದಾರೆ. ನೆಹರು ಅವರಿಗೆ ಮುನ್ನೋಟ ಮತ್ತು ವರ್ಚಸ್ಸು ಇತ್ತು. ಆದರೆ ಅವರಿಗೆ ತಮ್ಮದೇ ಆದ ಲೋಪದೋಷಗಳು ಇದ್ದವು. ಅಮೆರಿಕಾ ವಿರೋಧಿಯಾದ ಅವರು ಸೋವಿಯತ್ ಒಕ್ಕೂಟದ ಅಂದಾಭಿಮಾನಿಯಾಗಿದ್ದರು ಎಂದಿದ್ದಾರೆ.
ನೆಹರು ಅವರ ಸಮಾಜವಾದಿ ಧೋರಣೆ ಮತ್ತು ಪಕ್ಷವನ್ನು ಇಂದಿರಾಗಾಂಧಿ ಅವರು ಪಿತ್ರಾರ್ಜಿತ ಆಸ್ತಿ ಎಂದು ತಿಳಿದಂತಿತ್ತು. ಇಂದಿರಾ ಅವರ ನಿಲುವುಗಳನ್ನು ಧಿಕ್ಕರಿಸಿ ಮನಮೋಹನ್ ತಮ್ಮದೆ ಮಾರ್ಗದಲ್ಲಿ ಮುನ್ನಡೆದಿದ್ದಾರೆ. ಖಾಸಗಿಕರಣದ ಮೂಲಕ ರಾಷ್ಟ್ರದ ಆರ್ಥಿಕತೆಯನ್ನು ಸದೃಢಗೊಳಿಸಿದವರು ಮನಮೋಹನ್ ಎಂದು 95 ರ ಹರೆಯದ ಖುಷ್ವಂತ್ ಮೆಚ್ಚುಗೆ ಮಾತುಗಳನ್ನು ಆಡಿದ್ದಾರೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications