ಕಾಮನ್ ವೆಲ್ತ್ ಭ್ರಷ್ಟರ ವಿರುದ್ಧ ಕ್ರಮ : ಸೋನಿಯಾ

ಕಾಂಗ್ರೆಸ್ ಸಂಸದೀಯ ಮಂಡಳಿಯ ಸಭೆ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಮನ್ ವೆಲ್ತ್ ಕ್ರೀಡಾಕೂಟ ನಡೆಸುವ ಅವಕಾಶ ಭಾರತಕ್ಕೆ ಸಿಕ್ಕಿರುವುದು ಸಂತಸ ವಿಷಯ. ಇಂತಹ ಗಳಿಗೆಯಲ್ಲಿ ಬೇರೆ ವಿಷಯದ ಕಡೆಗೆ ಗಮನ ಹರಿಸದೆ ಮೊದಲು ಕ್ರೀಡಾಕೂಟವನ್ನು ಪೂರ್ಣಗೊಳಿಸೋಣ. ಇದಕ್ಕೆ ಎಲ್ಲರೂ ಸಹಕಾರ ನೀಡುವ ಮೂಲಕ ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕು ಎಂದು ಸೋನಿಯಾ ಮನವಿ ಮಾಡಿಕೊಂಡರು.
ಕಾಮನ್ ವೆಲ್ತ್ ಕ್ರೀಡಾಕೂಟದ ಸಿದ್ಧತೆಯಲ್ಲಿ ನಡೆದಿರುವ ಹಣಕಾಸಿನ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ಪರಿಶೀಲನೆ ನಡೆಸುತ್ತಿದ್ದಾರೆ. ಭ್ರಷ್ಟಾಚಾರದಲ್ಲಿ ಶಾಮೀಲಾಗಿರುವುದು ಸಾಬೀತಾದರೆ ಅಂತವರ ವಿರುದ್ದ ಕ್ರಮ ಜರುಗಿಸಲಾಗುವುದು ಎಂದು ಸುರೇಶ್ ಕಲ್ಮಾಡಿ ಅವರಿಗೆ ಎಚ್ಚರಿಕೆ ನೀಡಿದರು. ಕಾಮನ್ ವೆಲ್ತ್ ಕ್ರೀಡಾಕೂಟ ಬರೀ ಸರಕಾರಕ್ಕೆ ಮಾತ್ರ ಸೀಮಿತವಾಗಿರುವ ಕ್ರೀಡೆಯಲ್ಲ. ಇಡೀ ದೇಶದ ಕ್ರೀಡಾಕೂಟ. ಇದನ್ನು ಯಶಸ್ವಿಗೊಳಿಸುವ ಹೊಣೆ ನಮ್ಮೆಲ್ಲರ ಮೇಲಿದೆ. ಹೀಗಾಗಿ ಪಕ್ಷಬೇಧ ಮರೆತು ಎಲ್ಲರೂ ಶ್ರಮಿಸಬೇಕು ಎಂದು ಅವರು ಅಭಿಪ್ರಾಯಪಟ್ಟರು.
More From
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications