ವಿಪ್ರೋ ವಿರುದ್ಧ ಸೆಡ್ಡು ಹೊಡೆದ ವಕೀಲನಿಗೆ ಛೀಮಾರಿ

ಕೆ ಆರ್ ಪುರ ಹೋಬಳಿಯಲ್ಲಿನ ಬೆಳ್ಳಂದೂರು ಸಮೀಪದ ಕೆಂಪಾಪುರ ಕೆರೆ ದಂಡೆಯ 23 ಗುಂಟೆ ಸರಕಾರಿ ಜಾಗವನ್ನು ಇವರು ಕಬಳಿಕೆ ಮಾಡಿಕೊಂಡಿರುವುದಾಗಿ ವಕೀಲ ಬಿ ಸಂತೋಷ್ ಎಂಬುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಸರಕಾರಿ ಜಮೀನನನ್ನು ಅಜೀಂ ಪ್ರೇಮ್ ಜೀ ಅವರು ಕಬಳಿಕೆ ಮಾಡಿಕೊಂಡಿದ್ದಾರೆ ಎಂದು 2007ರಲ್ಲಿ ಇಂಗ್ಲಿಷ್ ಪತ್ರಿಕೆಯಲ್ಲಿ ಬಂದ ವರದಿಯನ್ನು ಆಧಾರವಾಗಿಟ್ಟುಕೊಂಡು ಅರ್ಜಿ ಸಲ್ಲಿಸಲಾಗಿತ್ತು.
2007ರಲ್ಲಿ ಕೆಲವೊಂದು ಉದ್ದೇಶಕ್ಕಾಗಿ 15 ಎಕರೆ ಭೂಮಿಯನ್ನು ಅಜೀಂ ಪ್ರೇಮ್ ಜೀ ಅವರು ಸ್ವಾಧೀನಪಡಿಸಿಕೊಂಡಿದ್ದರು. ಅದರಲ್ಲಿ 23 ಗುಂಟೆ ಜಮೀನು ಹೆಚ್ಚುವರಿಯಾಗಿ ಬಂದಿದ್ದರಿಂದ ಅದೇ ಸಾಲಿನಲ್ಲಿ ಹೆಚ್ಚುವರಿ ಜಮೀನನ್ನು ಸರಕಾರಕ್ಕೆ ವಾಪಸ್ ಮಾಡಿದ್ದರು. ಜಮೀನು ವಾಪಸು ಮಾಡಿದ್ದನ್ನು ಗಮನಿಸಿದೇ, ಆ ಬಗ್ಗೆ ದಾಖಲೆಗಳನ್ನು ಪರಿಶೀಲಿಸದೆ ಅರ್ಜಿ ಸಲ್ಲಿಸಿದ್ದು ನ್ಯಾಯಮೂರ್ತಿಗಳ ಕೋಪಕ್ಕೆ ಕಾರಣವಾಗಿದೆ. ಅರ್ಜಿದಾರ ವರ್ತನೆ ಖಂಡಿಸಿದ ನ್ಯಾಯಾಲಯ 1 ಲಕ್ಷ ರುಪಾಯಿ ದಂಡವನ್ನು ವಿಧಿಸಿದೆ.
More From
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications