ಬಡಮಕ್ಕಳ ಹೊಟ್ಟೆ ತುಂಬಿಸಲು ಈ ನಾಟಕ ನೋಡಿ

ಹಬೀಬ್ ತನ್ವೀರ್ ರಚಿಸಿದ, ಮೈಸೂರಿನ ನಟನ ತಂಡ ಪ್ರದರ್ಶಿಸುತ್ತಿರುವ ನಾಟಕ 21ರಂದು ಸಂಜೆ 7ಕ್ಕೆ ಮತ್ತು 22ರಂದು ಮಧ್ಯಾಹ್ನ 3.30 ಮತ್ತು ಸಂಜೆ 7 ಗಂಟೆಗೆ ಪ್ರದರ್ಶನಗೊಳ್ಳುತ್ತಿದೆ. ಬೆಂಗಳೂರಿನ ಹನುಮಂತ ನಗರದ ರಾಮಾಂಜನೇಯ ಗುಡ್ಡದ ಬಳಿಯ ಕೆಎಚ್ ಕಲಾಸೌಧದಲ್ಲಿ ಪ್ರದರ್ಶಿತಗೊಳ್ಳುತ್ತಿದೆ. ಪ್ರವೇಶ ದರ 100 ರು. ಇದ್ದು, ಇದರಲ್ಲಿನ 50 ರು. ಅವಶ್ಯಕತೆ ಇರುವ ಒಬ್ಬ ಬಡ ವ್ಯಕ್ತಿಯ ಒಂದು ಹೊತ್ತಿನ ಊಟಕ್ಕೆ ವಿನಿಯೋಗಿಸಲಾಗುವುದು ಎಂದು ಅವಿರತ ಹೇಳಿದೆ.
ಪ್ರತಿತಿಂಗಳು ಒಂದು ಅನಾಥಾಶ್ರಮಕ್ಕೆ ಭೇಟಿ ಕೊಟ್ಟು ಅಲ್ಲಿಯ ಮಕ್ಕಳಿಗೆ ಆ ದಿನದ ಊಟದ ವ್ಯವಸ್ಥೆ ಮಾಡುವ ಯೋಜನೆಯನ್ನು ಅವಿರತ ಮತ್ತು ಕಲಾವೇದಿಕೆ ಹಮ್ಮಿಕೊಂಡಿವೆ. ಎಷ್ಟೋ ಜನರಿಗೆ ಅನಾಥಾಶ್ರಮದ ಮಕ್ಕಳಿಗೆ ಊಟದ ವ್ಯವಸ್ಥೆ ಮಾಡುವ ಆಸೆ ಇರುತ್ತೆ, ಆದರೆ ಒಬ್ಬರೆ ಮಾಡಲು ಕಷ್ಟ ಅನಿಸುವ ಕಾರಣ ಸುಮ್ಮನಾಗಿರುತ್ತಾರೆ. ಆದ ಕಾರಣ ನಾವೆಲ್ಲರು ಸೇರಿ ಒಟ್ಟಿಗೆ ಮಾಡಿದರೆ ಎಲ್ಲರು ಕೈ ಜೋಡಿಸಿದರೆ ನಾಲ್ಕಾರು ಬಡಮಕ್ಕಳ ಹೊಟ್ಟೆ ತುಂಬಿಸಿದಂತಾಗುತ್ತದೆ ಎಂಬುದು ಅವಿರತದ ಆಶಯ.
ಇದಕ್ಕಾಗಿ 50 ರು.ಗಳ ಕೂಪನ್ ಸಹ ಮಾಡಿದ್ದೇವೆ. ಆಸಕ್ತರು ಕೂಪನ್ ತೆಗೆದುಕೊಳ್ಳಬಹುದು. ಹನಿ ಹನಿಗೂಡಿದರೆ ಹಳ್ಳ ಅಲ್ಲವೆ? ದಯವಿಟ್ಟು ನಾಟಕಕ್ಕೆ ಬಂದು ಮನರಂಜನೆ ಪಡೆದು ಅನಾಥಮಕ್ಕಳಿಗೆ ಸಹಾಯ ಮಾಡಿ ಎಂದು ಅವಿರತ ಟ್ರಸ್ಟ್ ಕೇಳಿಕೊಂಡಿದೆ.
ಮತ್ತೆ ಗಮನಿಸಿ
ನಾಟಕ : ಚೋರ ಚರಣ ದಾಸ
ದಿನಾಂಕ : ಆಗಸ್ಟ್ 21 ಮತ್ತು 22
ಸ್ಥಳ : ಕೆಎಚ್ ಕಲಾಸೌಧ, ರಾಮಾಂಜನೇಯ ಗುಡ್ಡ, ಹನುಮಂತ ನಗರ, ಬೆಂಗಳೂರು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications