ಟಿಟಿಡಿ ಆಡಳಿತ ಮಂಡಳಿ ವಿಸರ್ಜನೆ ಸನ್ನಿಹಿತ

ಗುರುವಾರ (ಆ.19) ಮುಖ್ಯಮಂತ್ರಿ ರೋಸಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಂಡಳಿಯ ಸ್ಥಾನದಲ್ಲಿ ನಿರ್ಧಿಷ್ಟ ಪ್ರಾಧಿಕಾರವನ್ನು ಸ್ಥಾಪಿಸುವ ಸಂಬಂಧ ಕಾರ್ಯಸೂಚಿ ಸಿದ್ಧಗೊಳಿಸಲಾಗಿದ್ದು ಶೀಘ್ರದಲ್ಲಿ ಅಧಿಕೃತ ಪ್ರಕಟಣೆ ಹೊರಬೀಳಲಿದೆ ಎಂದು ಆಂಧ್ರ ವಾರ್ತಾ ಸಚಿವೆ ಗೀತಾ ರೆಡ್ಡಿ ಹೇಳಿಕೆ ನೀಡಿದ್ದಾರೆ.
ಟಿಟಿಡಿ ಆಡಳಿತ ಮಂಡಳಿಯ ಸದಸ್ಯರು ಮತ್ತು ಸಿಬ್ಬಂದಿಗಳು ದೇವಾಲಯದ ಸೇವಾ ಟಿಕೆಟ್ ಗಳ ಕಾಳಸಂತೆ ಮಾರಾಟದಲ್ಲಿ ಶಾಮೀಲಾಗಿದ್ದಾರೆಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ರಾಜ್ಯ ಸರಕಾರ ವಿಚಕ್ಷಣ ಇಲಾಖೆಯ ವರದಿಯನ್ನು ಬಹಿರಂಗಗೊಳಿಸಬೇಕು. ಆಡಳಿತ ಮಂಡಳಿಯನ್ನು ವಿಸರ್ಜಿಸಿ ಧಾರ್ಮಿಕ ಆಚರಣೆಗಳ ಸ್ಪಷ್ಟ ಜ್ಞಾನವಿರುವ ರಾಜಕೀಯೇತರ ವ್ಯಕ್ತಿಗಳನ್ನು ಮಂಡಳಿಗೆ ನೇಮಿಸಬೇಕೆಂದು ಹಿರಿಯ ಬಿಜಿಪಿ ನಾಯಕ ಬಂಡಾರು ದತ್ತಾತ್ರೇಯ ಸರಕಾರವನ್ನು ಒತ್ತಾಯಿಸಿದ್ದಾರೆ.
More From
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications