ಪಾಕ್ ಪ್ರವಾಹಕ್ಕೆ ಭಾರತ ಕಾರಣ: ಜಿಹಾದಿ

ಭಾರತವು ನೆರೆ ಸಂತ್ರಸ್ತರಿಗೆಂದು ನೆರವು ನೀಡಲು ಮುಂದೆ ಬಂದಿದ್ದರೂ ಪಾಕಿಸ್ಥಾನವು ಅದನ್ನು ಸ್ವೀಕರಿಸಲು ಮೀನಮೇಷ ಎಣಿಸುತ್ತಿದೆ. ಅದಕ್ಕಿಂತಲೂ ವಿಪರ್ಯಾಸವೆಂದರೆ ಭೀಕರ ಪ್ರವಾಹಕ್ಕೆ ಭಾರತ, ಅಮೆರಿಕ ಮತ್ತು ಅಫಘಾನಿಸ್ತಾನಗಳೇ ಕಾರಣವೆಂದು ಮೂಲಭೂತವಾದಿಗಳು ಸಂತ್ರಸ್ತ ಪ್ರದೇಶಗಳಲ್ಲಿ ಅಪಪ್ರಚಾರ ಮಾಡುತ್ತಿದ್ದಾರೆ.
ಭಾರತವು ಜಮ್ಮು ಕಾಶ್ಮೀರದ ಅಣೆಕಟ್ಟುಗಳಿಂದ ಉದ್ದೇಶಪೂರ್ವಕವಾಗಿ ನೀರು ಬಿಟ್ಟಿದ್ದು ಹಾಗೂ ಅಫ್ಘಾನಿಸ್ತಾನಕೂಡ ಇದೇ ರೀತಿ ಅಣೆಕಟ್ಟುಗಳಿಂದ ನೀರು ಬಿಡಲು ಪ್ರೇರೇಪಿಸಿದ್ದು ಭಾರೀ ಪ್ರವಾಹಕ್ಕೆಕಾರಣವೆಂದು ಮೂಲಭೂತವಾದಿಗಳು ತಮ್ಮ ಪರವಾಗಿರುವ ಮಾಧ್ಯಮಗಳ ಮೂಲಕ ಪ್ರಚಾರ ಮಾಡುತ್ತಿದ್ದಾರೆ. ಅಮೆರಿಕವು ಪಾಕಿಸ್ತಾನದ ಹವಾಮಾನ ಪರಿಸ್ಥಿತಿಯನ್ನೂ ಬದಲಿಸುತ್ತಿದೆ ಎಂದೂ ಇವರು ಪ್ರಚಾರ ಮಾಡುತ್ತಿದ್ದಾರೆ.
ಆದರೆ ಪಾಕಿಸ್ಥಾನವು ತನ್ನ ಕಷ್ಟಕಾಲಕ್ಕೊದಗಿ ಬಂದಿರುವ ಭಾರತದ ನೆರವನ್ನು ಸ್ವೀಕರಿಸಬೇಕು ಹಾಗೂ ಸಂತ್ರಸ್ತ ಜನರ ಸಂಕಷ್ಟ ನಿವಾರಿಸಬೇಕು ಎಂದು ಅಮೆರಿಕವು ಪಾಕಿಸ್ತಾನಕ್ಕೆ ಸಲಹೆ ನೀಡಿದೆ. ಇದರಂತೆ ಪಾಕ್ ಕೊನೆಗೂ ಭಾರತದ ನೆರವನ್ನು ಸ್ವೀಕರಿಸಲು ಒಪ್ಪಿಗೆ ಸೂಚಿಸಿದೆ.
ದಟ್ಸ್ ಕನ್ನಡ ಹೂವಿನಂಗಡಿ 24/7
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications