ಬೆಗ್ಗರ್ಸ್ ಕಾಲೋನಿ ತಿಂಗಳಲ್ಲಿ ಸುಸ್ಥಿತಿಗೆ :ಸಿಎಂ

ಇಲ್ಲಿನ ವ್ಯವಸ್ಥೆಯನ್ನು ಸರಿಪಡಿಸಲಾಗುವುದು. 4 ವೈದ್ಯರು, 10 ದಾದಿಯರ ಅಗತ್ಯವಿದೆ. ಇಲ್ಲಿರುವ ವ್ಯಕ್ತಿಗಳನ್ನು ವಿಗಂಡಿಸಿ, ಒಳ್ಳೆ ಊಟ, ವಸತಿ ಒದಗಿಸಲಾಗುವುದು. ಶೌಚಾಲಯ ದುರಸ್ಥಿ, 24 ಗಂಟೆ ಕಾವೇರಿ ನೀರು ಪೂರೈಕೆ ಮಾಡಲಾಗುವುದು. ಸುಮಾರು 700 ಕ್ಕೂ ಜನ ಮಾನಸಿಕ ಅಸ್ವಸ್ಥರಿರುವುದು ಕಂಡು ಬಂದಿದೆ.
ತಿಂಗಳಿಗೊಮ್ಮೆ ಸಚಿವ ಗೋವಿಂದ ಕಾರಜೋಳ ಅವರ ನೇತೃತ್ವದಲ್ಲಿ ಅಭಿವೃದ್ದಿ ಕಾರ್ಯ ಪರಿಶೀಲನೆ ಮಾಡಲಾಗುವುದು. ಸಾರ್ವಜನಿಕರ ಸಲಹೆ, ಸೂಚನೆಗಳು ಸ್ವಾಗತಾರ್ಹ ಎಂದರು.
ನಿರಾಶ್ರಿತರ ಪುನರ್ವಸತಿ ಕೇಂದ್ರದ ಕಾರ್ಯದರ್ಶಿ ಕೃಷ್ಣೇಗೌಡ ಅವರನ್ನು ಅಮಾನತು ಮಾಡಲಾಗಿದೆ. ಹಿಂದುಳಿದ ವರ್ಗಗಳ ಇಲಾಖೆ ಜಂಟಿ ನಿರ್ದೇಶಕ ರಾಮಯ್ಯ ಅವರನ್ನು ಪ್ರಭಾರ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಅಂಗಾಂಗ ಮಾರಾಟ ಎಲ್ಲ ಸುಳ್ಳು: ನಿರ್ಗತಿಕರ ಶವವನ್ನು ಅಕ್ರಮವಾಗಿ ಬಳಸಿಕೊಳ್ಳಲಾಗುತ್ತಿದ್ದು, ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪವನ್ನು ಅಲ್ಲಗೆಳೆದ ಸಿಎಂ, ಸೆಲ್ವಕುಮಾರ್ ಅವರ ನೇತೃತ್ವದ ಸಮಿತಿ ಎಲ್ಲವನ್ನು ಪರಿಶೀಲಿಸಲಿದೆ ಎಂದರು.
ಸಿಎಂ, ಸಚಿವರು ಬರ್ತಾರೆ ಅಂದ್ರೆ ಮಾತ್ರಾ ಆಸ್ಪತ್ರೆ ಶುಚಿಗೊಳಿಸುತ್ತಾರೆ ಎಂಬುದು ಗೊತ್ತು. ಇದು ಇಲ್ಲಿನ ಪರಿಸ್ಥಿತಿಯಲ್ಲ, ಸರ್ಕಾರಿ ಆಸ್ಪತ್ರೆಯಲ್ಲೂ ಹೀಗೆ ಆಗುತ್ತೆ. ಮೂಗು ಮುಚ್ಚಿಕೊಂಡು ಓಡಾಡಲು ಕಷ್ಟವಾಗುತ್ತೆ. ಆದರೆ, ನಾನು ಭರವಸೆ ನೀಡುತ್ತಿದ್ದೇನೆ ಇನ್ನು ಒಂದು ತಿಂಗಳು ಬಿಟ್ಟು ಬಂದು ಇಲ್ಲಿನ ವ್ಯವಸ್ಥೆಯನ್ನ್ನು ನೋಡಿ ಆಮೇಲೆ ಮಾತಾಡಿ ಎಂದು ಮುಖ್ಯಮಂತ್ರಿಗಳು ಮಾಧ್ಯಮ ಮಿತ್ರರಿಗೆ ಹೇಳಿದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications