ಬೆಗ್ಗರ್ಸ್ ಕಾಲೋನಿ ತಿಂಗಳಲ್ಲಿ ಸುಸ್ಥಿತಿಗೆ :ಸಿಎಂ

ಇಲ್ಲಿನ ವ್ಯವಸ್ಥೆಯನ್ನು ಸರಿಪಡಿಸಲಾಗುವುದು. 4 ವೈದ್ಯರು, 10 ದಾದಿಯರ ಅಗತ್ಯವಿದೆ. ಇಲ್ಲಿರುವ ವ್ಯಕ್ತಿಗಳನ್ನು ವಿಗಂಡಿಸಿ, ಒಳ್ಳೆ ಊಟ, ವಸತಿ ಒದಗಿಸಲಾಗುವುದು. ಶೌಚಾಲಯ ದುರಸ್ಥಿ, 24 ಗಂಟೆ ಕಾವೇರಿ ನೀರು ಪೂರೈಕೆ ಮಾಡಲಾಗುವುದು. ಸುಮಾರು 700 ಕ್ಕೂ ಜನ ಮಾನಸಿಕ ಅಸ್ವಸ್ಥರಿರುವುದು ಕಂಡು ಬಂದಿದೆ.
ತಿಂಗಳಿಗೊಮ್ಮೆ ಸಚಿವ ಗೋವಿಂದ ಕಾರಜೋಳ ಅವರ ನೇತೃತ್ವದಲ್ಲಿ ಅಭಿವೃದ್ದಿ ಕಾರ್ಯ ಪರಿಶೀಲನೆ ಮಾಡಲಾಗುವುದು. ಸಾರ್ವಜನಿಕರ ಸಲಹೆ, ಸೂಚನೆಗಳು ಸ್ವಾಗತಾರ್ಹ ಎಂದರು.
ನಿರಾಶ್ರಿತರ ಪುನರ್ವಸತಿ ಕೇಂದ್ರದ ಕಾರ್ಯದರ್ಶಿ ಕೃಷ್ಣೇಗೌಡ ಅವರನ್ನು ಅಮಾನತು ಮಾಡಲಾಗಿದೆ. ಹಿಂದುಳಿದ ವರ್ಗಗಳ ಇಲಾಖೆ ಜಂಟಿ ನಿರ್ದೇಶಕ ರಾಮಯ್ಯ ಅವರನ್ನು ಪ್ರಭಾರ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಅಂಗಾಂಗ ಮಾರಾಟ ಎಲ್ಲ ಸುಳ್ಳು: ನಿರ್ಗತಿಕರ ಶವವನ್ನು ಅಕ್ರಮವಾಗಿ ಬಳಸಿಕೊಳ್ಳಲಾಗುತ್ತಿದ್ದು, ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪವನ್ನು ಅಲ್ಲಗೆಳೆದ ಸಿಎಂ, ಸೆಲ್ವಕುಮಾರ್ ಅವರ ನೇತೃತ್ವದ ಸಮಿತಿ ಎಲ್ಲವನ್ನು ಪರಿಶೀಲಿಸಲಿದೆ ಎಂದರು.
ಸಿಎಂ, ಸಚಿವರು ಬರ್ತಾರೆ ಅಂದ್ರೆ ಮಾತ್ರಾ ಆಸ್ಪತ್ರೆ ಶುಚಿಗೊಳಿಸುತ್ತಾರೆ ಎಂಬುದು ಗೊತ್ತು. ಇದು ಇಲ್ಲಿನ ಪರಿಸ್ಥಿತಿಯಲ್ಲ, ಸರ್ಕಾರಿ ಆಸ್ಪತ್ರೆಯಲ್ಲೂ ಹೀಗೆ ಆಗುತ್ತೆ. ಮೂಗು ಮುಚ್ಚಿಕೊಂಡು ಓಡಾಡಲು ಕಷ್ಟವಾಗುತ್ತೆ. ಆದರೆ, ನಾನು ಭರವಸೆ ನೀಡುತ್ತಿದ್ದೇನೆ ಇನ್ನು ಒಂದು ತಿಂಗಳು ಬಿಟ್ಟು ಬಂದು ಇಲ್ಲಿನ ವ್ಯವಸ್ಥೆಯನ್ನ್ನು ನೋಡಿ ಆಮೇಲೆ ಮಾತಾಡಿ ಎಂದು ಮುಖ್ಯಮಂತ್ರಿಗಳು ಮಾಧ್ಯಮ ಮಿತ್ರರಿಗೆ ಹೇಳಿದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications