ಎಡೆಬಿಡದೆ ಸುರಿದ ಮಳೆಗೆ ಬೆಂಗಳೂರು ತತ್ತರ

ಕೆಲ ಪ್ರದೇಶಗಳಲ್ಲಿ ಮಧ್ಯಾಹ್ನ ಹನ್ನೆರಡು ಗಂಟೆಗೆ ಮಳೆ ಪ್ರಾರಂಭವಾದರೆ, ಇನ್ನು ಕೆಲ ಪ್ರದೇಶಗಳಲ್ಲಿ ಮಧ್ಯಾಹ್ನ 1 ಗಂಟೆಯ ನಂತರ ಮಳೆ ಶುರುವಾಗಿದೆ. ಒಟ್ಟಿನಲ್ಲಿ ಮಳೆಯಿಂದಾಗಿ ಇಡೀ ನಗರವೇ ತೊಯ್ದು ತೊಪ್ಪೆಯಾಗಿದೆ. ಸುಮಾರು ಎರಡರಿಂದ ಮೂರು ಗಂಟೆಗಳ ಕಾಲ ಮಳೆ ಥಳಿಸಿದೆ. ಸಾಯಂಕಾಲವಾದರೂ ಹನಿಸುತ್ತಲೇ ಇದ್ದು, ನಗರದಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ವಾರಾಂತ್ಯವಿದ್ದರೂ ಮೆಜೆಸ್ಟಿಕ್ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ವಾಹನ ಸಂಚಾರ ನಿಂತ ನೀರಿನಂತಾಗಿತ್ತು. ಚರಂಡಿಗಳ ಅವ್ಯವಸ್ಥೆಯಿಂದಾಗಿ ರಿಚ್ಮಂಡ್ ರಸ್ತೆ, ಮೆಜೆಸ್ಟಿಕ್ ಪ್ರದೇಶಗಳಲ್ಲಿ ರಸ್ತೆಯಲ್ಲಿ ಮೊಳಕಾಲುದ್ದ ನೀರು ನಿಂತು ಸಂಚಾರಕ್ಕೆ ತಡೆಯುಂಟು ಮಾಡಿತು. ಮಳೆ ಇದ್ದಕ್ಕಿದ್ದಂತೆ ಸುರಿದಿದ್ದರಿಂದ ಟ್ರಾಫಿಕ್ಕಿನಲ್ಲಿ ಸಿಕ್ಕಿಕೊಂಡ ದ್ವಿಚಕ್ರ ವಾಹನ ಚಾಲಕರು ಪರದಾಡಬೇಕಾಯಿತು.
ಕೇಂಬ್ರಿಜ್ ಲೇಔಟ್, ಕೆಂಗೇರಿ ಉಪನಗರ, ಶಿವಾಜಿನಗರ, ಬಸವನಗರ ಪ್ರದೇಶಗಳಲ್ಲಿ ತಗ್ಗು ಪ್ರದೇಶಕ್ಕೆ ನೀರು ನುಗ್ಗಿದ್ದರಿಂದ ಜನ ತೊಂದರೆಗೊಳಗಾಗಿದ್ದಾರೆ. ಮೋರಿಗಳು ಕಟ್ಟಿಕೊಂಡಿದ್ದರಿಂದ ನೀರು ಚರಂಡಿಯಲ್ಲಿದ್ದ ಹೊಲಸು ಕೂಡ ರಸ್ತೆಗೆ ನುಗ್ಗಿ ರಸ್ತೆಯಲ್ಲಿ ಕಾಲಿಡದಂತೆ ಮಾಡಿದೆ. ತೊಂದರೆಗೊಳಗಾದ ನಿವಾಸಿಗಳು ಬಿಬಿಎಂಪಿ ಅಧಿಕಾರಿಗಳಿಗೆ ಹಿಡಿ ಶಾಪ ಹಾಕುತ್ತಿದ್ದಾರೆ.
ಆಟೋ ಚಾಲಕನ ಸಾವು : ರಿಚ್ಮಂಡ್ ರಸ್ತೆಯಲ್ಲಿ ತೆಂಗಿನ ಮರವೊಂದು ಧರೆಗುರುಳಿದ್ದರಿಂದ ಶ್ರೀರಾಂಪುರದ ನಿವಾಸಿ ಶ್ರೀನಿವಾಸ್ ಎಂಬುವವರು ಸಾವಿಗೀಡಾಗಿದ್ದಾರೆ. ಅವರಿದ್ದ ಆಟೋ ಸಂಪೂರ್ಣ ಜಖಂ ಆಗಿದೆ.
ದಟ್ಸ್ ಕನ್ನಡ ಹೂವಿನಂಗಡಿ 24/7
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Virat Kohli: ಎಲ್ಲೂ ಅವಕಾಶ ಸಿಗದಿದ್ರೆ ಸ್ಯಾಂಡಲ್ವುಡ್ಗೆ ಬರ್ತೀನಿ: ವಿರಾಟ್ ಕೊಹ್ಲಿ ವಿಡಿಯೋ ವೈರಲ್












Click it and Unblock the Notifications