ಬೊಳುವಾರುಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಮಹಮ್ಮದ್ ಕುಂಞ ಅವರು ಮಕ್ಕಳ ಸಾಹಿತ್ಯಕ್ಕೆ ನೀಡುರುವ ಕೊಡುಗೆ ಅಮೂಲ್ಯವಾದುದು. ದಕ್ಷಿಣ ಕನ್ನಡದ ಪುತ್ತೂರಿನವರಾಗಿದ್ದು ಸದ್ಯಕ್ಕೆ ಬೆಂಗಳೂರಿನಲ್ಲಿ ಸಿಂಡಿಕೇಟ್ ಬ್ಯಾಂಕ್ ನಲ್ಲಿ ಮಹಾಪ್ರಬಂಧಕರಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕುಂಞ ಅವರ 'ತಟ್ಟು ಚಪ್ಪಾಳೆ ಪುಟ್ಟ ಮಗು' ಮಕ್ಕಳ ಸಾಹಿತ್ಯದ ಶಿಖರಪ್ರಾಯ ಕೃತಿಯಾಗಿದೆ.
ಮುಸ್ಲಿಂ ಲೇಖಕರ ಪಡೆಯಲ್ಲಿ ವಿಶಿಷ್ಟ ಸಂವೇದನೆಯ ಸಾಹಿತಿಯಾಗಿ ಹೊರಹೊಮ್ಮಿದವರು ಕುಂಞ. ಒಂದು ತುಂಡು ಗೋಡೆ, ಆಕಾಶಕ್ಕೆ ನೀಲಿ ಪರದೆ, ದೇವರುಗಳ ರಾಜ್ಯದಲಿ, ಅಂಕ ಅವರ ಗಮನಾರ್ಹ ಕಥಾ ಸಂಕಲನಗಳು. 'ಜಿಹಾದ್' ಅವರ ಪ್ರಮುಖ ಕಾದಂಬರಿ. ಪಿ ಶೇಷಾದ್ರಿ ನಿರ್ದೇಶನದ ಪ್ರಶಸ್ತಿ ಪುರಸ್ಕೃತ ಚಿತ್ರ 'ಮುನ್ನುಡಿ' ಬೊಳುವಾರು ಅವರ ಕತೆಯನ್ನು ಆಧರಿಸಿದೆ.
"ಪ್ರಶಸ್ತಿ ಬಂದಿರುವುದು ಖುಷಿ ಕೊಟ್ಟಿದೆ. ಇದರಿಂದ ಮತ್ತೊಂದಷ್ಟು ಜನಕ್ಕೆ ನನ್ನ ಕೃತಿ ತಲುಪಲಿದೆ" ಎಂದು ಬೊಳುವಾರು ಪ್ರತಿಕ್ರಿಯಿಸಿದ್ದಾರೆ. ಈ ಕೃತಿಯಲ್ಲಿ ಮಕ್ಕಳಿಗಾಗಿ ಗಾಂಧಿಯನ್ನು ವಿಶೇಷವಾಗಿ ಪರಿಚಯಿಸಿದ್ದೇನೆ ಎಂದಿದ್ದಾರೆ.
More From
-
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ












Click it and Unblock the Notifications