ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಗೋಹತ್ಯೆ ನಿಷೇಧ : ಬಿಜೆಪಿಯಿಂದ ಜನಾಂದೋಲನ
ವಿಧಾನಮಂಡಲದ ಉಭಯ ಸದನಗಳಲ್ಲಿ ಅಂಗೀಕರಿಸಿದ ಈ ವಿಧೇಯಕವನ್ನು ರಾಜ್ಯಪಾಲರು ರಾಷ್ಟ್ರಪತಿಯ ಅನುಮೋದನೆಗೆ ಕಳುಹಿಸಿದ್ದಾರೆ. ಅಂಕಿತ ಹಾಕದಂತೆ ರಾಜ್ಯ ಕಾಂಗ್ರೆಸ್ ನಾಯಕರು ರಾಷ್ಟ್ರಪತಿಗೆ ಮನವಿ ಸಲ್ಲಿಸಿದ್ದಾರೆ. ಹೀಗಾಗಿ ಪದಾಧಿಕಾರಿಗಳ ಸಭೆಯಲ್ಲಿ ಬಿಜೆಪಿ ಈ ನಿರ್ಣಯ ತೆಗೆದುಕೊಂಡಿದೆ.
ವಿಧೇಯಕದ ಪರವಾಗಿ ಜನಾಭಿಪ್ರಾಯ ಮೂಡಿಸಲು ಸೆ. 1ರಿಂದ 5ರವರೆಗೆ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಸಮಾವೇಶ ನಡೆಸಲಾಗುವುದು. ಸೆ.6ರಂದು ಬೃಹತ್ ಸಮಾವೇಶವನ್ನು ಬೆಂಗಳೂರಿನಲ್ಲಿ ನಡೆಸಲಾಗುವುದು. ಸಿಎಂ ಯಡಿಯೂರಪ್ಪ ಸೇರಿದಂತೆ ಎಲ್ಲ ನಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಕ್ತಾರ ಸಿಟಿ ರವಿ ತಿಳಿಸಿದ್ದಾರೆ.
Comments
ಗೋಹತ್ಯೆ ನಿಷೇಧ ಕಾಯ್ದೆ ಬಿಜೆಪಿ ಎಚ್ಆರ್ ಭಾರದ್ವಾಜ್ ಪ್ರತಿಭಾ ಪಾಟೀಲ್ ಅಲ್ಪಸಂಖ್ಯಾತರು ಪ್ರತಿಭಟನೆ cow slaughter ban bill bjp hr bhardwaj pratibha patil minorities protest
Story first published: Monday, August 23, 2010, 14:37 [IST]